Webdunia - Bharat's app for daily news and videos

Install App

ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷ…

Webdunia
ಬುಧವಾರ, 30 ಜನವರಿ 2019 (18:46 IST)
ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷವಾಗಿವೆ. ಇದರಿಂದ ಗ್ರಾಮಸ್ಥರು ಮತ್ತೆ ಜೀವ ಭಯದಲ್ಲಿ ಬದುಕುವಂತಾಗಿದೆ.

ಆನೇಕಲ್ ತಾಲ್ಲೂಕಿನ ದೊಡ್ಡಹಾಗಡೆಯಲ್ಲಿ ಕಾಣಿಸಿಕೊಂಡಿವೆ ಆನೆಗಳು. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಹಿಂಡಿನಲ್ಲಿ ಸಂಚಾರ ಮಾಡುತ್ತಿವೆ. ಕಾಡಾನೆಗಳನ್ನು ನೋಡಲು ತಂಡೋಪತಂಡವಾಗಿ ಆಗಮಿಸಿದ ಗ್ರಾಮಸ್ಥರು ಅವುಗಳ ಅಟಾಟೋಪ ನೋಡಿ ಬೆಚ್ಚಿ ಬೀಳುತ್ತಿದ್ದಾರೆ.

ರಾತ್ರಿ ಕಾಡಿನಿಂದ ಗ್ರಾಮಕ್ಕೆ ಆಗಮಿಸಿ ತೋಪಿನಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು, ಗ್ರಾಮದ ನಡುವಿನ ನೀಲಗಿರಿ  ತೋಪಿನಲ್ಲಿ ಮೂರು ಕಾಡಾನೆಗಳು ಕಂಡುಬಂದಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಆನೆಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments