ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷ…

Webdunia
ಬುಧವಾರ, 30 ಜನವರಿ 2019 (18:46 IST)
ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷವಾಗಿವೆ. ಇದರಿಂದ ಗ್ರಾಮಸ್ಥರು ಮತ್ತೆ ಜೀವ ಭಯದಲ್ಲಿ ಬದುಕುವಂತಾಗಿದೆ.

ಆನೇಕಲ್ ತಾಲ್ಲೂಕಿನ ದೊಡ್ಡಹಾಗಡೆಯಲ್ಲಿ ಕಾಣಿಸಿಕೊಂಡಿವೆ ಆನೆಗಳು. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಹಿಂಡಿನಲ್ಲಿ ಸಂಚಾರ ಮಾಡುತ್ತಿವೆ. ಕಾಡಾನೆಗಳನ್ನು ನೋಡಲು ತಂಡೋಪತಂಡವಾಗಿ ಆಗಮಿಸಿದ ಗ್ರಾಮಸ್ಥರು ಅವುಗಳ ಅಟಾಟೋಪ ನೋಡಿ ಬೆಚ್ಚಿ ಬೀಳುತ್ತಿದ್ದಾರೆ.

ರಾತ್ರಿ ಕಾಡಿನಿಂದ ಗ್ರಾಮಕ್ಕೆ ಆಗಮಿಸಿ ತೋಪಿನಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು, ಗ್ರಾಮದ ನಡುವಿನ ನೀಲಗಿರಿ  ತೋಪಿನಲ್ಲಿ ಮೂರು ಕಾಡಾನೆಗಳು ಕಂಡುಬಂದಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಆನೆಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments