Webdunia - Bharat's app for daily news and videos

Install App

ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷ…

Webdunia
ಬುಧವಾರ, 30 ಜನವರಿ 2019 (18:46 IST)
ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಕಾಡಾನೆಗಳು ಮತ್ತೆ ಪ್ರತ್ಯಕ್ಷವಾಗಿವೆ. ಇದರಿಂದ ಗ್ರಾಮಸ್ಥರು ಮತ್ತೆ ಜೀವ ಭಯದಲ್ಲಿ ಬದುಕುವಂತಾಗಿದೆ.

ಆನೇಕಲ್ ತಾಲ್ಲೂಕಿನ ದೊಡ್ಡಹಾಗಡೆಯಲ್ಲಿ ಕಾಣಿಸಿಕೊಂಡಿವೆ ಆನೆಗಳು. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳು ಹಿಂಡಿನಲ್ಲಿ ಸಂಚಾರ ಮಾಡುತ್ತಿವೆ. ಕಾಡಾನೆಗಳನ್ನು ನೋಡಲು ತಂಡೋಪತಂಡವಾಗಿ ಆಗಮಿಸಿದ ಗ್ರಾಮಸ್ಥರು ಅವುಗಳ ಅಟಾಟೋಪ ನೋಡಿ ಬೆಚ್ಚಿ ಬೀಳುತ್ತಿದ್ದಾರೆ.

ರಾತ್ರಿ ಕಾಡಿನಿಂದ ಗ್ರಾಮಕ್ಕೆ ಆಗಮಿಸಿ ತೋಪಿನಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು, ಗ್ರಾಮದ ನಡುವಿನ ನೀಲಗಿರಿ  ತೋಪಿನಲ್ಲಿ ಮೂರು ಕಾಡಾನೆಗಳು ಕಂಡುಬಂದಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಆನೆಗಳನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಜೆನ್ ಜಿ ಎಂದು ಸೈನಿಕರ ಮೇಲೆ ಕಿರುಚಾಡಿದ್ದ ಮಹಿಳೆಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ Video

Karnataka Weather: ಕರ್ನಾಟಕದಾದ್ಯಂತ ಇಂದು ಮಳೆಯಿರಲಿದೆಯೇ ಇಲ್ಲಿದೆ ವಿವರ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಮುಂದಿನ ಸುದ್ದಿ
Show comments