Webdunia - Bharat's app for daily news and videos

Install App

ಪ್ರೇಯಸಿ ಮನೆ ಮುಂದೆ ನೇಣು ಹಾಕಿಕೊಂಡ!

Webdunia
ಮಂಗಳವಾರ, 8 ಜನವರಿ 2019 (19:01 IST)
ಪ್ರೇಯಸಿಯ ಮನೆಮುಂದೆ ಪ್ರಿಯಕರನೊಬ್ಬ ನೇಣುಹಾಕಿಕೊಂಡ ಘಟನೆ ನಡೆದಿದೆ.
ಬಳ್ಳಾರಿಯ ಅನಂತಪುರ ರಸ್ತೆಯ ಜನತಾ ಕಾಲೋನಿಯ ಪ್ರಿಯತಮೆ ಮನೆ ಮುಂದೆ ಕಾರು ಚಾಲನೆ ಹೇಳಿ ಕೊಡುತ್ತಿದ್ದ ವ್ಯಕ್ತಿ ನೇಣುಹಾಕಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಸವೇಶ್ವರ ನಗರದ ಮಹಮ್ಮದ್ (25) ಸಾವನ್ನಪ್ಪಿರುವ ವ್ಯಕ್ತಿ. ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ವಿವಾಹವಾಗಿ ಎರಡು ಮಕ್ಕಳನ್ನು ಹೊಂದಿದ್ದ ಈತ ಮದುವೆ ಮುನ್ನ ತಾನು ಪ್ರೀತಿಸುತ್ತಿದ್ದ ಬೇರೆ ಜಾತಿಯ ಯುವತಿಯನ್ನು ಈಗ ವಿವಾಹ ಆಗುವಂತೆ ಒತ್ತಾಯಿಸುತ್ತಿದ್ದನಂತೆ.

ಇದಕ್ಕೆ ಬೇಸರಗೊಂಡ ಯುವತಿ ಮಹಿಳಾ ಠಾಣೆಗೆ ಮಾಹಿತಿ ನೀಡಿದ್ದಾಳಂತೆ. ಅಲ್ಲಿ ಕರೆದು ಬುದ್ಧಿವಾದ ಹೇಳಿ ಕಳುಹಿಸಿತ್ತು. ಆದರೂ ಆತ ತನ್ನ ಹಠ ಬಿಡದಿದ್ದಾಗ ಯುವತಿ ದೂರು ನೀಡುವುದಾಗಿ ಹೇಳಿದ್ದರಿಂದ ಆಕೆಯ ಮನೆ ಮುಂದೆಯೇ  ರಾತ್ರಿ ತೆರಳಿ ನೇಣು ಹಾಕಿಕೊಂಡಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments