ಕ್ಷೇತ್ರದಲ್ಲಿ ಸಮಸ್ಯೆ ಹೇಳಿದ್ರೆ ಅವಾಜ್ ಹಾಕಿದ ಶಾಸಕ?

Webdunia
ಗುರುವಾರ, 9 ಮಾರ್ಚ್ 2023 (14:14 IST)
ಶಾಸಕ ಕೃಷ್ಣಭೈರಗೌಡರಿಗೆ ಸಮಸ್ಯೆ ಹೇಳಿಕೊಳ್ಳಲು ಕಚೇರಿಗೆ ಹೋದ್ರು ಸಿಗುವುದಿಲ್ಲ.ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಸಿಕ್ಕಾಪಟ್ಟೆ ಇದೆ.ಸಮಸ್ಯೆ ಹೇಳಿದ್ರೆ ಶಾಸಕರು ಅವಾಜ್ ಹಾಕ್ತಾರೆ ಅಂತಾ ಜನರು ಆಕ್ರೋಶ ಹೊರಹಾಕಿದ್ದಾರೆ.
 
ಅಲ್ಲದೇ ಸ್ಥಳೀಯರ ವಿರುದ್ದ ಶಾಸಕರು ಗೂಂಡಾಗಿರಿ ಮಾಡಿದ್ದಾರೆ.ಸಮಸ್ಯೆ ಕೇಳಲು ಹೋದ ಜನರಿಗೆ ಅವಾಜ್ ಹಾಕಿರುವ ಘಟನೆ ಥಣಿಸಂದ್ರದಲ್ಲಿ ನಡೆದಿದೆ.ನೀವು ಕೇಳಲು ಯಾರು ಎಂದು ಶಾಸಕ ಅವಾಜ್ ಹಾಕಿದ್ದಾರೆ ಎಂದು ಕೃಷ್ಣಭೈರಗೌಡರ ವಿರುದ್ದ ಸ್ಥಳೀಯರು ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments