Webdunia - Bharat's app for daily news and videos

Install App

ಕ್ಷೇತ್ರದಲ್ಲಿ ಸಮಸ್ಯೆ ಹೇಳಿದ್ರೆ ಅವಾಜ್ ಹಾಕಿದ ಶಾಸಕ?

Webdunia
ಗುರುವಾರ, 9 ಮಾರ್ಚ್ 2023 (14:14 IST)
ಶಾಸಕ ಕೃಷ್ಣಭೈರಗೌಡರಿಗೆ ಸಮಸ್ಯೆ ಹೇಳಿಕೊಳ್ಳಲು ಕಚೇರಿಗೆ ಹೋದ್ರು ಸಿಗುವುದಿಲ್ಲ.ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಸಿಕ್ಕಾಪಟ್ಟೆ ಇದೆ.ಸಮಸ್ಯೆ ಹೇಳಿದ್ರೆ ಶಾಸಕರು ಅವಾಜ್ ಹಾಕ್ತಾರೆ ಅಂತಾ ಜನರು ಆಕ್ರೋಶ ಹೊರಹಾಕಿದ್ದಾರೆ.
 
ಅಲ್ಲದೇ ಸ್ಥಳೀಯರ ವಿರುದ್ದ ಶಾಸಕರು ಗೂಂಡಾಗಿರಿ ಮಾಡಿದ್ದಾರೆ.ಸಮಸ್ಯೆ ಕೇಳಲು ಹೋದ ಜನರಿಗೆ ಅವಾಜ್ ಹಾಕಿರುವ ಘಟನೆ ಥಣಿಸಂದ್ರದಲ್ಲಿ ನಡೆದಿದೆ.ನೀವು ಕೇಳಲು ಯಾರು ಎಂದು ಶಾಸಕ ಅವಾಜ್ ಹಾಕಿದ್ದಾರೆ ಎಂದು ಕೃಷ್ಣಭೈರಗೌಡರ ವಿರುದ್ದ ಸ್ಥಳೀಯರು ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments