Webdunia - Bharat's app for daily news and videos

Install App

ಮೋದಿ ಬಂದ ಮೇಲೆ ಬೀಪ್ ಎಕ್ಸ್ ಪೋರ್ಟ ಜಾಸ್ತಿ ಆಗಿದೆ ಎಂದ ಎಂಎಲ್ಸಿ

Webdunia
ಬುಧವಾರ, 14 ನವೆಂಬರ್ 2018 (18:18 IST)
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಬೀಪ್ ಎಕ್ಸ್ ಪೋರ್ಟ ಜಾಸ್ತಿ ಆಗಿದೆ. ಮೋದಿ ಆಡಳಿತಕ್ಕೆ ಬಂದ ಮೇಲೆ ಯಾವೊಬ್ಬ ಸಂಸದರೂ ಪ್ರಶ್ನೆ ಮಾಡುವ ಹಾಗಿಲ್ಲ. ಅಮಿತಾ ಶಾ ಹಾಗೂ ಮೋದಿ ಮಾತನ್ನು ಕೇಳಬೇಕು ಅಷ್ಟೇ ಎಂದು ಕಾಂಗ್ರೆಸ್ ಎಂ ಎಲ್ ಸಿ ವ್ಯಂಗ್ಯವಾಡಿದ್ದಾರೆ.

ಜಿ.ಎಸ್.ಟಿ ಬಂದ ಮೇಲೆ ವ್ಯಾಪಾರಸ್ಥರ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಇಂದು ವಿದೇಶಕ್ಕೆ ರಪ್ತಾಗುತ್ತಿದ್ದ ಬೀಪ್ ಮೌಂಸ್, 26 ಸಾವಿರ ಟನ್ ದಿಂದ 32 ಸಾವಿರ ಟನ್ ಗೆ ಏರಿಕೆ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಮ್.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್.ಬಿ.ಐ ಗವರ್ನರ್ ಭೇಟಿ ಆಗಲು ಮೊದಲು ಪ್ರಧಾನಿ ಕೂಡಾ ಮೂರ್ನಾಲ್ಕು ದಿನ ಕಾಯಬೇಕಿತ್ತು. ಆದರೆ ಈಗ ಪರಿಸ್ಥಿತಿ ಬೇರೆ ಆಗಿದೆ ಎಂದರು.

ಎಸ್.ಎಮ್.ಕೃಷ್ಣ ಅವರಿಗೆ 80 ವರ್ಷವಾಯಿತು. ಅವರಿಂದ ಪಕ್ಷಕ್ಕೆ ಲಾಭವಾದರೂ ಏನು? ಎಂದು ಪ್ರಶ್ನಿಸಿದ ಇಬ್ರಾಹಿಂ, ಅವರು ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ಲಾಭವಿಲ್ಲ ಎಂದು ಟೀಕೆ ಮಾಡಿದರು.

ನಾಲ್ಕು ವರ್ಷದಲ್ಲಿ ಮೋದಿ ಬರೀ ಪ್ರವಾಸ ಮಾಡುವದರಲ್ಲೆ ಕಳೆದಿದ್ದಾರೆ ಎಂದ ಅವರು, ರಾಮ ಮಂದಿರ ವಿವಾದ ಪರಸ್ಪರ ಕುಳಿತು ಬಗೆ ಹರಿಸಿಕೊಳ್ಳಿ. ಇರದಿದ್ದರೆ ಸುಪ್ರೀಂ ಕೋರ್ಟ ಆರ್ಡರ್ ಪಾಲಿಸಿ ಎಂದೂ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments