Webdunia - Bharat's app for daily news and videos

Install App

ದೇಶಕ್ಕೆ ಬೇಕಾದ ಹಣ ರಾಜ್ಯದಿಂದ ಕೊಡ್ತಿದ್ದಾರೆ-ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್

Webdunia
ಶುಕ್ರವಾರ, 11 ಆಗಸ್ಟ್ 2023 (20:40 IST)
ರಾಜ್ಯದಲ್ಲಿ ಭ್ರಷ್ಟಾಚಾರ ಹೇಗೆ ತಾಂಡವವಾಡುತ್ತಿದೆ ಎಂದು ನಾವು ಕೇಳುತ್ತಿದ್ದೇವೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ ಹೇಳಿದ್ದಕ್ಕೂ ಈಗ ಮಾಡ್ತಿರೋದಕ್ಕೂ ಸಂಬಂಧವೇ ಇಲ್ಲ. ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ಕೊಡ್ತೀವಿ ಅಂತ ಹೇಳಿದ್ರು. ಸೂಪರ್ ಸಿಎಂ, ಶ್ಯಾಡೋ ಸಿಎಂಗಳ ನಾಮಕರಣ ಕೂಡ ಆಗಿದೆ. ಎಟಿಎಂ ಸರ್ಕಾರ ಅಂತ ಕೂಡ ಆಗಿದೆ. ಇಡೀ ದೇಶಕ್ಕೆ ಬೇಕಾದ ಹಣವನ್ನು ರಾಜ್ಯದಿಂದ ಕೊಡ್ತಿದ್ದಾರೆ ಎಂಬ ಆಪಾದನೆ ಇದೆ. ವಿಧಾನಸಭಾ ಚುನಾವಣೆಯ ಖರ್ಚನ್ನು ಸೇರಿ ವಸೂಲಿ ಮಾಡಲು ಮುಂದಾಗಿದ್ದಾರೆ ಎಂಬ ಮಾತಿದೆ. ಯಾವ ಮಂತ್ರಿಗೆ ಎಷ್ಟು ಟಾರ್ಗೆಟ್ ಕೊಡುವುದು ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಅವರ ಸಭೆಯಲ್ಲಿ ಎಷ್ಟು ಇನ್​ಕಮ್ ಅಂತ ಕೇಳು ಚರ್ಚೆ ಆಗುತ್ತಿದೆಯೇ ಹೊರತು ಬೇರೆ ಏನೂ ಚರ್ಚೆಯಾಗುತ್ತಿಲ್ಲವೆಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದೂ ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ಮುಂದಿನ ಸುದ್ದಿ
Show comments