Webdunia - Bharat's app for daily news and videos

Install App

ಪ್ರವಾಹ ಪೀಡಿತರಿಗೆ ಮಕ್ಕಳು ನೀಡಿದರು ಹೂಡಿಟ್ಟ ಹಣ...

Webdunia
ಸೋಮವಾರ, 27 ಆಗಸ್ಟ್ 2018 (18:20 IST)
ಕೊಡಗಿನಲ್ಲಿ ಪ್ರಕೃತಿ ವಿಕೋಪ, ಪ್ರವಾಹ ಹಿನ್ನಲೆಯಲ್ಲಿ ಸಾವಿರಾರು ಜನ ನಿರಾಶ್ರಿತರಾಗಿದ್ದು, ರಾಜ್ಯ ವಿವಿಧ ಸಂಘ, ಸಂಸ್ಥೆಗಳು ವಯಕ್ತಿಕ ಸಹಾಯ ಮಾಡುತ್ತಿವೆ. ಪುಟಾಣಿ ಮಕ್ಕಳೂ ಸಹ ತಾವು ಕೂಡಿಟ್ಟ ಹುಂಡಿ ಹಣವನ್ನು ಪ್ರವಾಹ ಪೀಡಿತರಿಗೆ ನೀಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೆಗುಣಸಿ ಗ್ರಾಮದ ಪುಟ್ಟ ಮಕ್ಕಳು, ತಾವು ಕೂಡಿಟ್ಟ ಹುಂಡಿ ಹಣವನ್ನು ಪ್ರವಾಹ ಪೀಡಿತರಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. 

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶೇಗುಣಸಿ ಗ್ರಾಮದ ವಿನೇತಾ (4) ಹಾಗೂ ವಿರೂಪಾಕ್ಷ (3) ಇಬ್ಬರು ಕೂಡಿ ಇಟ್ಟ 4055  ರೂ. ಗಳನ್ನ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಪುಟ್ಟ ಮಕ್ಕಳ ದೇಣಿಗೆಯನ್ನು ಕಂಡ ನಾಗರಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಒಟ್ಟು ಶೇಗುಣಸಿ ಗ್ರಾಮದಿಂದ ಸಂಗ್ರಹಿಸಿದ್ದ ಹಣ, ಆಹಾರ ಬಟ್ಟೆ, ಧಾನ್ಯಗಳನ್ನು ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ಕೊಡಗಿನ ನೆರೆ ಸಂತ್ರಸ್ತರಿಗೆ ತಲುಪಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ಮುಂದಿನ ಸುದ್ದಿ
Show comments