Webdunia - Bharat's app for daily news and videos

Install App

ಬೈಕ್ ನಲ್ಲಿ ಬಂದು ಹಣ ಎಗರಿಸಿದ ಖದೀಮರು

Webdunia
ಶುಕ್ರವಾರ, 30 ನವೆಂಬರ್ 2018 (13:54 IST)
ಗಮನ ಬೇರೆಡೆ ಸೆಳೆದು ಮೂರುವರೆ ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ಎ.ಪಿ.ಎಂ.ಸಿ. ಮಾರುಕಟ್ಟೆ ಬಳಿ ಘಟನೆ ನಡೆದಿದೆ.

ರತ್ನಮ್ಮ ಹಾಗೂ ಜಯರಾಮಯ್ಯ ದಂಪತಿಯ ಹಣ ಇದಾಗಿದ್ದು, ಗಮನ ಬೇರೆಡೆ ಸೆಳೆದು ಮೂರುವರೆ ಲಕ್ಷ ರೂಪಾಯಿ ಹಣ ದೋಚಲಾಗಿದೆ.

ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದ್ದು, ಕೆನರಾ ಬ್ಯಾಂಕ್ ನಲ್ಲಿ ಹಣ ಪಡೆದು ಮಗನ ಅಂಗಡಿ ಬಳಿ ರತ್ನಮ್ಮ ತೆರಳಿದ್ದರು. ಮಗನ ಮೆಡಿಕಲ್ ಶಾಪ್ ಬಳಿಯೆ ಘಟನೆ ನಡೆದಿದೆ.

ಚಿಕ್ಕಬಳ್ಳಾಫುರ ನಗರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದ್ದು, ಸಿಸಿ ಟಿವಿಯಲ್ಲಿ ಕಳ್ಳತನ ವಿಡಿಯೋ ಸೆರೆಯಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments