Webdunia - Bharat's app for daily news and videos

Install App

ಮೈಸೂರಿನಲ್ಲಿ ಜನ್ ಧನ್ ಖಾತೆದಾರರ ಮನೆಗೆ ತಲುಪಲಿದೆ ಹಣ

Webdunia
ಭಾನುವಾರ, 5 ಏಪ್ರಿಲ್ 2020 (10:49 IST)
ಬೆಂಗಳೂರು : ದೇಶ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ಜನ್ ಧನ್ ಖಾತೆದಾರರ ಮನೆಗೆ ಹಣ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

ಕೊರೊನಾ ವೈರಸ್ ನಿಯಂತ್ರಿಸಲು ದೇಶ ಲಾಕ್ ಡೌನ್ ಮಾಡಲಾಗಿದೆ. ಆದಕಾರಣ ಜನರ ಜನ್ ಧನ್ ಖಾತೆಗೆ ತಿಂಗಳಿಗೆ 500 ರೂ ಹಾಕಲು ಸರ್ಕಾರ ಮುಂದಾಗಿದೆ. ಮೈಸೂರಿನಲ್ಲಿ ಜನ್ ಧನ್ ಖಾತೆದಾರರ ಮನೆಗೆ ಹಣ ತಲುಪುವ ವ್ಯವಸ್ಥೆ ಮಾಡಲಾಗುತ್ತಿದೆ .

 

ಲಾಕ್ ಡೌನ್ ಹಿನ್ನಲೆ ಜನ ಹೊರಗೆ ಬಾರದಂತೆ ಕ್ರಮ ಕೈಗೊಳ್ಳಲು ಜನರಿಗೆ ಮೊಬೈಲ್ ಎಟಿಎಂನಿಂದ ಹಣ ಪಡೆಯುವುದಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇನ್ನು ಕೆಲವರಿಗೆ  ನೇರವಾಗಿ ಮನೆಗೆ ಬಂದು 500 ರೂ. ವಿತರಣೆ ಮಾಡಲು ಮುಂದಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments