Webdunia - Bharat's app for daily news and videos

Install App

ಮೈಸೂರಿನಲ್ಲಿ ಜನ್ ಧನ್ ಖಾತೆದಾರರ ಮನೆಗೆ ತಲುಪಲಿದೆ ಹಣ

Webdunia
ಭಾನುವಾರ, 5 ಏಪ್ರಿಲ್ 2020 (10:49 IST)
ಬೆಂಗಳೂರು : ದೇಶ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ಜನ್ ಧನ್ ಖಾತೆದಾರರ ಮನೆಗೆ ಹಣ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ.

ಕೊರೊನಾ ವೈರಸ್ ನಿಯಂತ್ರಿಸಲು ದೇಶ ಲಾಕ್ ಡೌನ್ ಮಾಡಲಾಗಿದೆ. ಆದಕಾರಣ ಜನರ ಜನ್ ಧನ್ ಖಾತೆಗೆ ತಿಂಗಳಿಗೆ 500 ರೂ ಹಾಕಲು ಸರ್ಕಾರ ಮುಂದಾಗಿದೆ. ಮೈಸೂರಿನಲ್ಲಿ ಜನ್ ಧನ್ ಖಾತೆದಾರರ ಮನೆಗೆ ಹಣ ತಲುಪುವ ವ್ಯವಸ್ಥೆ ಮಾಡಲಾಗುತ್ತಿದೆ .

 

ಲಾಕ್ ಡೌನ್ ಹಿನ್ನಲೆ ಜನ ಹೊರಗೆ ಬಾರದಂತೆ ಕ್ರಮ ಕೈಗೊಳ್ಳಲು ಜನರಿಗೆ ಮೊಬೈಲ್ ಎಟಿಎಂನಿಂದ ಹಣ ಪಡೆಯುವುದಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇನ್ನು ಕೆಲವರಿಗೆ  ನೇರವಾಗಿ ಮನೆಗೆ ಬಂದು 500 ರೂ. ವಿತರಣೆ ಮಾಡಲು ಮುಂದಾಗಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments