Webdunia - Bharat's app for daily news and videos

Install App

ಮನಸ್ಥಿತಿ ಬದಲಾವಣೆ ಆಗಬೇಕಿದೆ : ಈಶ್ವರಪ್ಪ

Webdunia
ಶನಿವಾರ, 28 ಮೇ 2022 (11:00 IST)
ಶಿವಮೊಗ್ಗ: ರಾಜ್ಯದಲ್ಲಿ ಹಿಜಬ್ ಸಮಸ್ಯೆ ಹುಟ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ.

ಕೆಲವು ಮುಸ್ಲಿಮರ ಮನಸ್ಥಿತಿ ಬದಲಾವಣೆಯಾಗಬೇಕಿದೆ. ಮುಸಲ್ಮಾನರಲ್ಲಿ ಇರುವ ಹಿರಿಯರೇ ಇಂತಹವರಿಗೆ ಬುದ್ಧಿ ಹೇಳುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೆಲವು ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳಲು ಆಗುತ್ತದೋ, ಇಲ್ಲವೋ ಎಂಬ ಮನಸ್ಥಿತಿ ಹೊಂದಿದ್ದಾರೆ. ಭಾರತೀಯ ಸಂಸ್ಕೃತಿಗೆ ಹೊಂದಿಕೊಳ್ಳಬಾರದು ಅಂತಾ ಕೆಲವರು ನಿಶ್ಚಯ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ನ್ಯಾಯಾಲಯ, ಸಂವಿಧಾನ ಮತ್ತು ಸರ್ಕಾರಕ್ಕೆ ಎಲ್ಲರೂ ಬೆಲೆ ಕೊಡಬೇಕು. ಮುಸ್ಲಿಮರು ಕಾನೂನು ಮೀರಿ ಇರುತ್ತೇವೆ ಅಂತಾ ಹೇಳಿ ಈ ದೇಶದಲ್ಲಿ ಇರಲು ಸಾಧ್ಯವಿಲ್ಲ. ಈ ದೇಶದಲ್ಲಿ ಇರಬೇಕು ಅಂತಾದರೆ ಈ ದೇಶದ ಕಾನೂನಿಗೆ ಸಂವಿಧಾನಕ್ಕೆ ಬೆಲೆ ಕೊಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments