Webdunia - Bharat's app for daily news and videos

Install App

‘ಪ್ರಾಮಾಣಿಕರು ಎನ್ನುವವರೇ ಅತೀ ಭ್ರಷ್ಟರು- ಪ್ರಧಾನಿ ನರೇಂದ್ರ ಮೋದಿ

Webdunia
ಭಾನುವಾರ, 6 ನವೆಂಬರ್ 2022 (18:19 IST)
ನಾವು ಖಟ್ಟರ್‌ ಪ್ರಾಮಾಣಿಕರು ಎಂದು ಯಾರು ಹೇಳಿಕೊಂಡು ತಿರುಗುತ್ತಾರೋ ಅವರೇ ಅತೀ ಭ್ರಷ್ಟರೂ, ಸಮಾಜವನ್ನು ವಿಭಜಿಸುವವರೂ ಅವರೇ ಆಗಿರುತ್ತಾರೆ. ಅಂಥ ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ ಎಂದು ಹಿಮಾಚಲ ಪ್ರದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ.  ಹಿಮಾಚಲ ಪ್ರದೇಶದ ಸೋಲನ್‌ ಮತ್ತು ಸುಂದರ್‌ನಗರದಲ್ಲಿ ಬೃಹತ್‌ ಪ್ರತಿಭಟನಾ ರ್‍ಯಾಲಿ ನಡೆಸಿದ ಪ್ರಧಾನಿ ಮೋದಿ, ರಾಜ್ಯದಲ್ಲಿ ಕಣದಲ್ಲಿರುವ ಆಮ್‌ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್‌ ವಿರುದ್ಧ ಟೀಕಾಪ್ರಹಾರ ನಡೆಸಿದರು. ಪ್ರಾಮಾಣಿಕರು ಎಂದು ಹೇಳಿಕೊಳ್ಳುವವರನ್ನು ನಂಬಬೇಡಿ ಎನ್ನುವ ಮೂಲಕ ಆಪ್‌ಗೆ ಪರೋಕ್ಷ ಟಾಂಗ್‌ ನೀಡಿದರು. ಇನ್ನು, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಅವರು ಕಾಂಗ್ರೆಸ್‌ ಎಂದರೇನೇ ಭ್ರಷ್ಟಾಚಾರ ಖಾತ್ರಿ ಎಂದರ್ಥ. ಅದು ಸ್ವಾರ್ಥ ರಾಜಕಾರಣ ಮತ್ತು ಸ್ವಜನಪಕ್ಷಪಾತದಲ್ಲಿ ಮುಳುಗಿದೆ. ಹಿಮಾಚಲವು ಸಣ್ಣ ರಾಜ್ಯ ಎಂಬ ಕಾರಣಕ್ಕೆ ಇಷ್ಟು ವರ್ಷ ಕಾಂಗ್ರೆಸ್‌ ಈ ರಾಜ್ಯವನ್ನು ನಿರ್ಲಕ್ಷಿಸುತ್ತ ಬಂತು. ರಕ್ಷಣಾ ಒಪ್ಪಂದದಲ್ಲಿ ಭ್ರಷ್ಟಾಚಾರ ಎಸಗುವ ಮೂಲಕ ಅನೇಕರ ಜೀವದ ಜತೆ ಆಟ ವಾಡಿತು ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments