Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ತಾಯಿ, ಮಗಳು

Webdunia
ಶನಿವಾರ, 14 ಅಕ್ಟೋಬರ್ 2017 (14:52 IST)
ಬೆಂಗಳೂರು:ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ತಾಯಿ, ಮಗಳು ಕೊಚ್ಚಿ ಹೋಗಿರುವ ಘಟನೆ ಲಗ್ಗೆರೆಯಲ್ಲಿ ನಡೆದಿದೆ.

ಲಗ್ಗೆರೆಯ ಪುಷ್ಪಾ ಹಾಗೂ ಪುತ್ರಿ ಕೊಚ್ಚಿ ಹೋಗಿದ್ದು, ಈ ಸಂಬಂಧ ಪುಷ್ಪಾ ಪತಿ ಶಿವದೊಡ್ಡಯ್ಯ ದೂರು ದಾಖಲಿಸಿದ್ದಾರೆ.

ಕೂಲಿಕಾರ್ಮಿಕನಾಗಿ ಜೀವನ ನಡೆಸುತ್ತಿರುವ ಶಿವದೊಡ್ಡಯ್ಯ, ಕುರುಬರಹಳ್ಳಿಯ 19ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ವಾಸವಿದ್ದರು. ನಗರದಲ್ಲಿ ಸುರಿದ ಭಾರೀ ಮಳೆಯಿಂದ ಇವರ ಮನೆಗೆ ನೀರು ನುಗ್ಗಿದ್ದು, ಆ ರಭಸಕ್ಕೆ ಶಿವದೊಡ್ಡಯ್ಯ ಪತ್ನಿ ಪುಷ್ಪಾ ಹಾಗೂ ಮಗಳು ಕೊಚ್ಚಿ ಹೋಗಿದ್ದರು.

ಈ ಸಂಬಂಧ ಪುಷ್ಪಾ ಪತಿ ಶಿವದೊಡ್ಡಯ್ಯ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments