Webdunia - Bharat's app for daily news and videos

Install App

ಬಾವಿಗೆ ಹಾರಲು ಸಜ್ಜಾಗಿದ್ದ ತಾಯಿ, ಹೆಣ್ಮಕ್ಕಳನ್ನು ರಕ್ಷಿಸಿದ್ದು ಯಾರು ಗೊತ್ತಾ?

Webdunia
ಶುಕ್ರವಾರ, 3 ಆಗಸ್ಟ್ 2018 (14:43 IST)
ಕುಡುಕ ಗಂಡನ ವರ್ತನೆಗೆ ಬೇಸತ್ತ ಮಹಿಳೆ ತನ್ನ ಎರಡು ಮಕ್ಕಳ ಸಮೇತ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸುವ ಮುನ್ಸೂಚನೆ ಅರಿತ ದೇವಾಲಯದ ಅಧಿಕಾರಿಗಳು ಪೊಲೀಸರ ನೆರವಿನಿಂದ ರಕ್ಷಿಸಿದ್ದಾರೆ. ಮೈಸೂರಿನ ಸುಣ್ಣದಕೇರಿ ನಿವಾಸಿ ಜಯ ಹಾಗೂ ಎರಡು ಹೆಣ್ಣುಮಕ್ಕಳು ರಕ್ಷಣೆಗೆ ಒಳಗಾದವರು. ತಮ್ಮ ಎರಡು ಮಕ್ಕಳ ಸಮೇತ ಕಪಿಲಾ ನದಿಗೆ ಹಾರಲು ಸಜ್ಜಾಗುತ್ತಿದ್ದಾಗ ರಕ್ಷಿಸಲ್ಪಟ್ಟಿದ್ದಾರೆ.

ಮೈಸೂರಿನ ಬೋಗಾದಿ ನಿವಾಸಿಯಾದ ಜಯ 6 ವರ್ಷಗಳ ಹಿಂದೆ ಸುಣ್ಣದಕೇರಿಯ ಶಿವಕುಮಾರ್ ನ ವರಿಸಿದ್ದಳು. ಗ್ರಾನೈಟ್ ಕೆಲಸ ಮಾಡುವ ಶಿವಕುಮಾರ್ ಕುಡಿತದ ಚಟಕ್ಕೆ ದಾಸನಾಗಿದ್ದ. ಶಿವಕುಮಾರ ಸಂಪಾದಿಸಿದ ಹಣವನ್ನೆಲ್ಲಾ ಕುಡಿತದ ಚಟಕ್ಕೇ ಸುರಿಯುತ್ತಿದ್ದ. ಕುಟುಂಬ ನಿರ್ವಹಣೆ ಕಷ್ಟವಾದಾಗ ಜಯ ನೆರೆಹೊರೆಯವರ ಬಳಿ ಕೈಸಾಲ ಮಾಡಿ ಟೀ ಅಂಗಡಿ ಇಟ್ಟು ನಷ್ಟ ಅನುಭವಿಸಿದ್ದರು.

ಗಂಡನ ವರ್ತನೆ ಬದಲಾಗದ ಹಿನ್ನಲೆ ಬೇಸತ್ತ ಜಯ ತನ್ನ ಎರಡು ಹೆಣ್ಣುಮಕ್ಕಳ ಸಮೇತ ಕಪಿಲಾ ನದಿಗೆ ಹಾರಲು ನಂಜನಗೂಡಿಗೆ ಬಂದು ಹದಿನಾರು ಕಾಲು ಮಂಟಪದ ಬಳಿ ಸಜ್ಜಾಗುತ್ತಿದ್ದಾಗ ದೇವಸ್ಥಾನದ ಸಿಬ್ಬಂದಿ ಗಮನಿಸಿ ಪೊಲೀಸರ ನೆರವಿನಿಂದ ರಕ್ಷಿಸಿ ಠಾಣೆಗೆ ಕರೆದೊಯ್ದಿದ್ದಾರೆ. 



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments