Webdunia - Bharat's app for daily news and videos

Install App

ಅಳಿಯ ಕಾಲು ತುಳಿದಿದ್ದಕ್ಕೆ ಮಾವನ ಹೆಣ ಬಿತ್ತು

Webdunia
ಮಂಗಳವಾರ, 15 ಅಕ್ಟೋಬರ್ 2019 (16:33 IST)

ಅಳಿಯನೊಬ್ಬ ಯುವಕನ ಕಾಲು ತುಳಿದ ಘಟನೆಗೆ ಸಂಬಂಧಿಸಿದಂತೆ ಆತನ ಮಾವನನ್ನೇ ದುಷ್ಕರ್ಮಿಗಳು ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ಬಾಗಲಕೋಟೆಯ ಬೇವೂರಿನಲ್ಲಿ ಘಟನೆ ನಡೆದಿದ್ದು, ಬಸ್ ಚಾಲಕ ಶಿವಪ್ಪ ಪೂಜಾರಿ ಕೊಲೆಯಾದವರು.

ವಾಲ್ಮೀಕಿ ಜಯಂತ್ಯುತ್ಸವದ ಸಂಭ್ರಮದಲ್ಲಿ ಮೆರವಣಿಗೆ ವೇಳೆ ಕೊಲೆಯಾದ ಶಿವಪ್ಪ ಅವರ ಅಳಿಯ ಅಯ್ಯಪ್ಪ ಯುವಕನೊಬ್ಬನ ಕಾಲು ತುಳಿದಿದ್ದರು. ಆಗ ಸಣ್ಣ ಗಲಾಟೆಯಾಗಿತ್ತು.

ಆದರೆ ಮತ್ತೆ ಶಿವಪ್ಪನನ್ನು ತಡೆದ ಕೆಲವರು ಗಲಾಟೆ ಶುರುವಿಟ್ಟುಕೊಂಡಿದ್ದಾರೆ. ಆಗ 8 ಜನರ ಗುಂಪು ಶಿವಪ್ಪನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments