Webdunia - Bharat's app for daily news and videos

Install App

ಅಳಿಯ ಕಾಲು ತುಳಿದಿದ್ದಕ್ಕೆ ಮಾವನ ಹೆಣ ಬಿತ್ತು

Webdunia
ಮಂಗಳವಾರ, 15 ಅಕ್ಟೋಬರ್ 2019 (16:33 IST)

ಅಳಿಯನೊಬ್ಬ ಯುವಕನ ಕಾಲು ತುಳಿದ ಘಟನೆಗೆ ಸಂಬಂಧಿಸಿದಂತೆ ಆತನ ಮಾವನನ್ನೇ ದುಷ್ಕರ್ಮಿಗಳು ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ಬಾಗಲಕೋಟೆಯ ಬೇವೂರಿನಲ್ಲಿ ಘಟನೆ ನಡೆದಿದ್ದು, ಬಸ್ ಚಾಲಕ ಶಿವಪ್ಪ ಪೂಜಾರಿ ಕೊಲೆಯಾದವರು.

ವಾಲ್ಮೀಕಿ ಜಯಂತ್ಯುತ್ಸವದ ಸಂಭ್ರಮದಲ್ಲಿ ಮೆರವಣಿಗೆ ವೇಳೆ ಕೊಲೆಯಾದ ಶಿವಪ್ಪ ಅವರ ಅಳಿಯ ಅಯ್ಯಪ್ಪ ಯುವಕನೊಬ್ಬನ ಕಾಲು ತುಳಿದಿದ್ದರು. ಆಗ ಸಣ್ಣ ಗಲಾಟೆಯಾಗಿತ್ತು.

ಆದರೆ ಮತ್ತೆ ಶಿವಪ್ಪನನ್ನು ತಡೆದ ಕೆಲವರು ಗಲಾಟೆ ಶುರುವಿಟ್ಟುಕೊಂಡಿದ್ದಾರೆ. ಆಗ 8 ಜನರ ಗುಂಪು ಶಿವಪ್ಪನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments