Webdunia - Bharat's app for daily news and videos

Install App

ಕೈ ಕಾಲು ಕಟ್ಟಿ ಹೆತ್ತ ಮಕ್ಕಳನ್ನೇ ಕೊಲೆ ಮಾಡಿದ ಪಾಪಿ ತಾಯಿ

Webdunia
ಶನಿವಾರ, 21 ಡಿಸೆಂಬರ್ 2019 (19:07 IST)
ಮಕ್ಕಳಿಬ್ಬರಿಗೆ ಕೈ ಕಾಲು ಕಟ್ಟಿದ ಪಾಪಿ ತಾಯಿಯೊಬ್ಬಳು ಅವರನ್ನು ಕೊಲೆ ಮಾಡಿ ಕೊನೆಗೂ ಮಾಡಬಾರದ್ದನ್ನು ಮಾಡಿಕೊಂಡಿದ್ದಾಳೆ.

ಕೌಟುಂಬಿಕ ಕಲಹಕ್ಕೆ ನೊಂದು ತಾಯಿಯೊಬ್ಬಳು ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಮನ ಕಲಕುವ ದುರ್ಘಟನೆ ನಡೆದಿದೆ.

ಮಂಡ್ಯದ ಮದ್ದೂರು ಕೆ.ಹಾಗಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಸುಂದರ್ ಎಂಬುವರ ಪತ್ನಿ ಸುನೀತಾ (29) ಮತ್ತು ತರುಣ್ ಗೌಡ (6), ತೇಜಶ್ರೀ (5) ವರ್ಷದ ಹೆಣ್ಣು ಮಗು ಸಾವಿಗೆ ಶರಣಾಗಿದ್ದಾರೆ.

ಮನೆಯಲ್ಲಿ ಮೊದಲು ಮಕ್ಕಳಿಗೆ ಕೈ ಕಾಲು ಕಟ್ಟಿ ನೇಣು ಬಿಗಿದು ನಂತರ ತಾಯಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮದ್ದೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments