ಮಗನಿಗೆ ಜಾಮೀನು ಕೊಡಿಸುವುದಾಗಿ ಹೇಳಿ ತಾಯಿಯ ಮೇಲೆ ನಿರಂತರ ಅತ್ಯಾಚಾರ

geetha
ಗುರುವಾರ, 7 ಮಾರ್ಚ್ 2024 (19:41 IST)
ಬೆಳಗಾವಿ-ದುಷ್ಕರ್ಮಿ ಒಬ್ಬ ಮಗನಿಗೆ ಜಾಮೀನು ಕೊಡಿಸುತ್ತೇನೆ ಎಂದು ಹೇಳಿ ತಾಯಿಯ ಮೇಲೆ ನಿರಂತರವಾಗಿ ಒಂದು ತಿಂಗಳವರೆಗೆ ಅತ್ಯಾಚಾರ ಎಸಗಿದ್ದಾನೆ.ಕೊಲೆ ಪ್ರಕರಣದಲ್ಲಿ ಅತ್ಯಾಚಾರಕ್ಕೆ ಒಳಗಾದೆ ಎನ್ನುತ್ತಿರುವ ಮಹಿಳೆಯ ಮಗ ಬಂಧಿತವಾಗಿದ್ದ. ಮಹಿಳೆಯನ್ನು ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಮಗ ಜಾಮೀನು ಪಡೆದು ಹೊರ ಬಂದ ಬಳಿಕ ತನ್ನ ಅನೈತಿಕ ಸಂಬಂಧದ ತಪ್ಪಿನ ಅರಿವಾಗಿ ಆರೋಪಿಯೊಂದಿಗಿನ ಸಂಪರ್ಕ ಕಡಿತಗೊಳಿಸಿದ್ದಳು.
 
 
ನಿನ್ನ ಮಗನಿಗೆ ಜಾಮೀನು ಕೊಡಿಸುತ್ತೇನೆ, ಆದರೆ ನೀನು ನನ್ನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಳ್ಳಬೇಕು.ಇಲ್ಲವಾದರೇ ಜಾಮೀನು ಆಗಲ್ಲ ಎಂದಿದ್ದರು. ಇದರಿಂದ ತಾಯಿ ತನ್ನ ಮಗನನ್ನು ಬಿಡಿಸಿಕೊಳ್ಳಲು ಆತ ಹೇಳಿದ ಮಾತಿಗೆಲ್ಲಾ ಸಮ್ಮತಿ ಸೂಚಿಸಿದ್ದಳು. ಬಳಿಕ ಮಗ ಜಾಮೀನು ಪಡೆದು ಹೊರ ಬಂದ ಬಳಿಕ ತನ್ನ ಅನೈತಿಕ ಸಂಬಂಧದ ತಪ್ಪಿನ ಅರಿವಾಗಿ ಆರೋಪಿಯೊಂದಿಗಿನ ಸಂಪರ್ಕ ಕಡಿತಗೊಳಿಸಿದ್ದಳು. ಇದರಿಂದ ಕೋಪಗೊಂಡಿದ್ದ ಆರೋಪಿಯು ಮಹಿಳೆ ಜೊತೆಗೆ ಇದ್ದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ವೈರಲ್ ಮಾಡಿದ್ದಾನೆ.
 
ಅಷ್ಟೇ ಅಲ್ಲದೆ ಮಹಿಳೆಯ ಮಗಳನ್ನು ಆರೋಪಿ ಕಿಡ್ನಾಪ್ ಮಾಡಿದ್ದು, ಸದ್ಯ ನ್ಯಾಯಕ್ಕಾಗಿ ಸಂತ್ರಸ್ತ ಮಹಿಳೆ ಎಸ್ಪಿ ಕಚೇರಿ ಮೆಟ್ಟಿಲೇರಿದ್ದಾರೆ. ನನಗೆ 50  ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದು, ಕುಟುಂಬ ಸದಸ್ಯರನ್ನೂ ಕಿಡ್ನಾಪ್ ಮಾಡಿದ್ದಾನೆ. ಅವನಿಗೆ ಶಿಕ್ಷೆ ಆಗಬೇಕು ಎಂದು ಆಗಕೈಗೊಳ್ಳಲಾಗುವುದು ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿ‌ ಹರಿಯಬಿಟ್ಟಿರುವ ವಿಡಿಯೋಗಳನ್ನು ಪರಿಶೀಲಿಸಲಾಗುವುದು. ಹೆಚ್ಚಿನ ತನಿಖೆ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments