Webdunia - Bharat's app for daily news and videos

Install App

ಮಗು ಜೋರಾಗಿ ಅತ್ತಿದ್ದಕ್ಕೆ ನಾಲೆಗೆ ಎಸೆದು ಕೊಂದ ತಾಯಿ

Webdunia
ಬುಧವಾರ, 6 ನವೆಂಬರ್ 2019 (10:40 IST)
ಚಿಕ್ಕಮಗಳೂರು : ಜೋರಾಗಿ ಅಳುತ್ತಿದೆ ಎಂದು ತಾನು ಹೆತ್ತ ಮೂರು ತಿಂಗಳ ಮಗುವನ್ನು ತಾಯಿ ನಾಲೆಗೆ ಎಸೆದು ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.




ಕಮಲ ಮಗುವನ್ನು ನಾಲೆಗೆ ಎಸೆದ ತಾಯಿ. ಮಗುವಿಗೆ ಹುಷಾರಿಲ್ಲ ಎಂದು ಆಸ್ಪತ್ರೆಗೆ ದಾಖಲಿಸಿದ ಆಕೆ  ತಡರಾತ್ರಿ ಮಗು ಜೋರಾಗಿ ಅತ್ತಿದ್ದಕ್ಕೆ ಮಗುವನ್ನು ಕರೆದುಕೊಂಡು ಹೋಗಿ ಭದ್ರಾ ನಾಲೆಗೆ ಎಸೆದಿದ್ದಾಳೆ. ಇದರಿಂದ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇದೀಗ ಮಗುವಿನ ಮೃತದೇಹ ಪತ್ತೆಯಾಗಿದೆ.


ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿಯನ್ನು  ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments