Select Your Language

Notifications

webdunia
webdunia
webdunia
webdunia

ರಾಜ್ಯಪಾಲರಿಗೆ ದೂರು ನೀಡಿದ ಸಂಸದ ಮುನಿಸ್ವಾಮಿ ನಿಯೋಗ

ರಾಜ್ಯಪಾಲರಿಗೆ ದೂರು ನೀಡಿದ ಸಂಸದ ಮುನಿಸ್ವಾಮಿ ನಿಯೋಗ
bangalore , ಬುಧವಾರ, 27 ಸೆಪ್ಟಂಬರ್ 2023 (14:40 IST)
ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಹಲ್ಲೆ ಹಿನ್ನೆಲೆ ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಶಾಸಕ ನಾರಾಯಣಸ್ವಾಮಿ, ಕೋಲಾರ ಎಸ್ಪಿ ವಿರುದ್ಧ ದೂರು ನೀಡಿದ್ದಾರೆ.ರಾಜ್ಯಪಾಲರಿಗೆ ಸಂಸದ ಮುನಿಸ್ವಾಮಿ ನಿಯೋಗ ,ವಿಧಾನಪರಿಷತ್ ಸದಸ್ಯರುಗಳಾದ ಛಲವಾದಿ ನಾರಾಯಣಸ್ವಾಮಿ, ಕೇಶವ್ ಪ್ರಸಾದ್ ಸೇರಿದಂತೆ   30 ಜನರ ನಿಯೋಗ ತೆರಳಿ ದೂರು ನೀಡಿದ್ದಾರೆ.ಸಂಸದರಾಗಿ ಜನಪ್ರತಿನಿಧಿ ಮೇಲೆ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ.ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಅಂತ ನಿಯೋಗ ಆಗ್ರಹಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಹೋರಾಟ ಹಾಗೂ ಇತರ ರಾಜಕೀಯ ವಿದ್ಯಮಾನಗಳ ಕುರಿತು ಜೆಡಿಎಸ್ ಸಭೆ