Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ಧೋರಣೆ ಇಂಚಿಂಚು ಬಿಚ್ಚಿಡಿ ಎಂದ ಸಂಸದ

Webdunia
ಸೋಮವಾರ, 1 ಏಪ್ರಿಲ್ 2019 (19:11 IST)
ಕೇಂದ್ರ ಸರ್ಕಾರದ ಧೋರಣೆಯನ್ನು ಇಂಚಿಂಚು ಬಿಚ್ಚಿಡುವುದರ ಮೂಲಕ, ಕೋಮುವಾದಿ  ಬಿಜೆಪಿಯನ್ನ ಸೋಲಿಸಬೇಕು. ಹೀಗಂತ ಸಂಸದರೊಬ್ಬರು ಹೇಳಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ, ಕೆಂಪನಪುರ, ಗೂಳಿಪುರ, ಇರಸವಾಡಿ ಮಸಣಪುರ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಸದ ಆರ್. ಧ್ರುವನಾರಾಯಣ್ ಮತಯಾಚನೆ ನಡೆಸಿದ್ರು.

ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಮಾಜಿ ಶಾಸಕ ಬಾಲರಾಜ್  ಜೊತೆಗೂಡಿ ಮತ ಯಾಚನೆ ನಡೆಸಿದರು.
ದೇಶದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವ ಮೂಲಕ, ರಾಹುಲ್ ಗಾಂಧಿಯನ್ನ ಪ್ರಧಾನಿ ಮಾಡಿ, ದೇಶದ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments