Webdunia - Bharat's app for daily news and videos

Install App

ಮೈತ್ರಿ ಪಕ್ಷಕ್ಕೆ ಶಾಕ್ ನೀಡಿದ ಸಂಸದ

Webdunia
ಭಾನುವಾರ, 24 ಮಾರ್ಚ್ 2019 (19:21 IST)
ಸ್ವಪಕ್ಷ ಹಾಗೂ ಮಿತ್ರ ಪಕ್ಷದ ವಿರುದ್ದ ಕಾಂಗ್ರೆಸ್ ಹಾಲಿ ಸಂಸದರೊಬ್ಬರು ಬಂಡಾಯ ಸಾರಿರುವುದು ಮೈತ್ರಿ ಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ತುಮಕೂರಿನ ಸಂಸದರ ನಿವಾಸದಲ್ಲಿ ಬೆಂಬಲಿಗರ ಸಭೆಯನ್ನು ಕರೆದು ಸಂಸದ ಚರ್ಚಿಸಿದ್ದಾರೆ. ತುಮಕೂರು ಕಾಂಗ್ರೆಸ್ ಸಂಸದರಿಂದ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ.

ಹೆಬ್ಬೂರು ಬಳಿದ ಸಂಸದರ ತೋಟದ ನಿವಾಸದಲ್ಲಿ ಸಭೆ ನಡೆದಿದೆ. ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಿರ್ಧಾರಕ್ಕೆ ಮುದ್ದಹನುಮೇಗೌಡ ನಿರ್ಧಾರಕ್ಕೆ ಬರಲು ಸಿದ್ಧತೆ ನಡೆಸಿದ್ದಾರೆ. ಟಿಕೆಟ್ ಕೈ ತಪ್ಪಿರುವ ಹಿನ್ನೆಲೆ ಕುತೂಹಲ ಕೆರಳಿಸಿದ ಸಂಸದರ ನಡೆಯು ಜೆಡಿಎಸ್ ಗೆ ಬಿಸಿತುಪ್ಪವಾಗಿದೆ. ತುಮಕೂರು ಕ್ಷೇತ್ರ ಜೆಡಿಎಸ್ ಪಕ್ಷದ ಪಾಲಾದ ಹಿನ್ನೆಲೆ ಸಂಸದರಿಂದ ಸಭೆ ನಡೆದಿದ್ದು, ಇಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸ್ಪರ್ಧೆಗೆ ಮುಂದಾಗಿದ್ದಾರೆ.

ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಹೆಚ್. ಡಿ. ದೇವೇಗೌಡರು ಸ್ಪರ್ಧೆ ಮಾಡುತ್ತಿದ್ದರೆ, ಇತ್ತ ರೆಬಲ್ ಸಂಸದರ ನಡೆ ಚರ್ಚೆಗೆ ಕಾರಣವಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments