ಕಾವೇಗಿ ಕೂಗಿಗೆ ಬೆಂಬಲ ಬೇಕು ಅಂದ ಸಂಸದೆ

Webdunia
ಸೋಮವಾರ, 9 ಸೆಪ್ಟಂಬರ್ 2019 (16:29 IST)
ಮಂಡ್ಯ ಜಿಲ್ಲೆ ಅಂದರೆ ಅದ್ರಲ್ಲಿ ವಿಶೇಷತೆ ಇದೆ, ಸದ್ಗುರುಗಳು ಆರಂಭಿಸಿರುವ ಈ ಕಾವೇರಿ ಕೂಗು ಅಭಿಯಾನಕ್ಕೆ ಮಂಡ್ಯ ಜನ ಸ್ಪಂದಿಸಬೇಕು. ಹೀಗಂತ ಪಕ್ಷೇತರ ಸಂಸದೆ ಹೇಳಿದ್ದಾರೆ.

ಕಾವೇರಿ ನದಿ ನಮ್ಮೆಲ್ಲರ ತಾಯಿ,  ಅವಳನ್ನು ಪೋಷಣೆ ಮಾಡಬೇಕಾದ ಜವಾಬ್ದಾರಿ ಮಂಡ್ಯ ಜನರ ಮೇಲಿದೆ. ಹೀಗಾಗಿ ನಾವುಗಳು ಕೂಡ ಈ  ಕಾರ್ಯಕ್ರಮ ಯಶಸ್ವಿಗೊಳಿಸಬೇಕು, ವೃಕ್ಷಗಳನ್ನ ನಾವು ರಕ್ಷಿಸಿದರೆ, ವೃಕ್ಷ ನಮ್ಮನ್ನು ರಕ್ಷಣೆ ಮಾಡುತ್ತವೆ. ಮುಂದಿನ‌ ಪೀಳಿಗೆಗೆ ನಾವು ಹೆಚ್ಚೆಚ್ಚು ಗಿಡ ನೆಟ್ಟು ಕಾವೇರಿ ನದಿಯನ್ನು ರಕ್ಷಣೆ ಮಾಡಬೇಕಿದೆ.
ಮಂಡ್ಯದ ಬಗ್ಗೆ ಇಂಡಿಯಾನೆ ಮಾತಾಡುತ್ತೆ.

ನನ್ನನ್ನ ಸಂಸತ್ತಿನಲ್ಲಿ, ದೆಹಲಿಯಲ್ಲಿ ಯಾವ ಪಾರ್ಟಿ ನೀವು ಅಂತಾ ಕೇಳ್ತಾರೆ. ನಾನು ಪಕ್ಷೇತರ ಸಂಸದೆ ಅಂತೇಳ್ತೀನಿ ಹಾಗಾದ್ರೆ ಯಾವ ಕ್ಷೇತ್ರ ನಿಮ್ಮದು ಅಂತಾರೆ. ಮಂಡ್ಯದ ಸಂಸದೆ ಅಂತಾ ಹೆಮ್ಮೆಯಿಂದ ಹೇಳ್ತೀನಿ. ಆಗ ಎಲ್ಲರೂ ಕೈ ಮುಗಿದು ನಮಸ್ಕರಿಸ್ತಾರೆ. ಮಂಡ್ಯದ ಜನ ಮಹಿಳೆಯನ್ನ ಪಕ್ಷೇತರವಾಗಿ ಆಯ್ಕೆ ಮಾಡಿದ್ದಾರೆ ಅಂತ ಹೆಮ್ಮೆ ಪಡ್ತಾರೆ. ಇದು ನಮ್ಮ ಮಂಡ್ಯದ ಸಂಸ್ಕೃತಿ. ಹೀಗಂತ ಸಂಸದೆ ಸುಮಲತಾ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನಲ್ಲಿ ಬಹಿರಂಗ ಪ್ರಚಾರ ಅಂತ್ಯ: ನಾಳೆಯಿಂದ ಮನೆಮನೆಯ ಮತಬೇಟೆ, ನಾಡಿದ್ದು ಮತದಾನ

ತ್ರಿಶೂರ್ ಪೂರಂ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 13 ಮಂದಿ ಸಜೀವ ದಹನ

ಮಹಿಳೆಯರ ರಾಜಕಾರಣ ನಾಯಕರ ಹಾಸಿಗೆಯಲ್ಲಿ ಶುರು: ನಾಲಗೆ ಹರಿಬಿಟ್ಟ ಸಂಸದ ಪಪ್ಪು ಯಾದವ್

ಇರಾನ್ ಜೊತೆ ಶಾಂತಿ ಮಾತುಕತೆಗೆ ಖುದ್ದಾಗಿ ಭಾಗವಹಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿದ್ಧತೆ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments