Webdunia - Bharat's app for daily news and videos

Install App

ಪಾಕಿಸ್ತಾನದವರಿಗೆ ಚರಂಡಿ ನೀರೇ ಗತಿ ಎಂದ ಶಾಸಕ!

Webdunia
ಸೋಮವಾರ, 18 ಫೆಬ್ರವರಿ 2019 (14:44 IST)
ಪಾಕಿಸ್ಥಾನದವರೇ ನೀವು ಸತ್ತರೆ ಸ್ವರ್ಗಕ್ಕೆ ಹೋಗಲ್ಲ. ಚರಂಡಿ ನೀರೇ ನಿಮಗೆ ಗತಿ. ಹೀಗಂತ ಬಿಜೆಪಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.

ಹುತಾತ್ಮ ಯೋಧರಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸುವ ಸಮಯದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಚಿಕೆ ಗೇಡಿ ಪಾಕಿಸ್ತಾನದವರು ಸತ್ತರೆ ಸ್ವರ್ಗಕ್ಕೆ ಹೋಗುತ್ತಾರಂತೆ ಎಂದು ವ್ಯಂಗ್ಯವಾಡಿದ ಅವರು, ವಿಜಯಪುರದ ಒಬ್ಬ ಅಯೋಗ್ಯ ಪಾಕಿಸ್ತಾನಕ್ಕೆ ಯಾಕೆ ಬೈತೀರಾ ಅಂದಿದ್ದಾರೆ. ಅಯೋಗ್ಯ ನನ್ನ ಮಗನೇ ನೀವು ಹುಟ್ಟಿದ್ದು ಪಾಕಿಸ್ತಾನಕ್ಕಾ, ವಿಜಯಪುರಕ್ಕಾ ಎಂದು ಕಿಡಿಕಾರಿದರು.

ಗೃಹ ಮಂತ್ರಿ ಹೇಳುತ್ತಾರೆ ನಾನು ಯಾವುದೇ ಅಹಿತಕರ ಹೇಳಿಕೆ ಸಹಿಸುವದಿಲ್ಲ‌ ಎಂದು, ಆದರೆ ಮೊದಲು‌ ನಿಮ್ಮ ಪಕ್ಷದವರನ್ನು‌ ನೋಡಿಕೊಳ್ಳಿ. ಆ ಬಳಿಕ ಬಸನಗೌಡ, ಅಂನಂತ ಕುಮಾರ ಹೆಗಡೆಗೆ ನೋಡಿಕೊಳ್ಳಿ ಎಂದರು.

ಕೇಸು ಗೀಸಿಗೆಲ್ಲ ನಾನು ಹೆದರಲ್ಲ.  ಏನು ಕಿತ್ತು ಕೊಳ್ಳತೀರಿ ಕಿತ್ತುಕೊಳ್ಳಿ ಎಂದು ಗೃಹ ಸಚಿವರಿಗೆ ಸವಾಲು ಹಾಕಿದರು.
ನಾವು ದೇಶದ ಪರವಾಗಿ ಮಾತನಾಡುತ್ತೇವೆ. ನಾವೇನು ದೇಶದ ವಿರೋಧಿಗಳಲ್ಲ. ಯಾರು ದೇಶದ ಅನ್ನ‌ ತಿಂದು ದೇಶದ ವಿರುದ್ಧ ಮಾತನಾಡುವವರಿಗೆ ನಾವು ಬಿಡುವುದಿಲ್ಲ ಎಂದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments