Webdunia - Bharat's app for daily news and videos

Install App

ಪತ್ನಿ ಬಗ್ಗೆ ಅವಾಚ್ಯವಾಗಿ ಮಾತನಾಡ್ತಿದ್ದ ಸ್ನೇಹಿತನ ಕೊಲೆ!?

Webdunia
ಗುರುವಾರ, 8 ಡಿಸೆಂಬರ್ 2022 (13:38 IST)
ಬೆಂಗಳೂರು : ಪತ್ನಿ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಮೂಲತಃ ಕನಕಪುರದವನಾಗಿರುವ ಈತನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಗದಗ ಮೂಲದವನಾಗಿದ್ದ ಬಸವರಾಜ್ ಮತ್ತು ಅಭಿಷೇಕ್ 2 ವರ್ಷಗಳಿಂದ ಪ್ಲಂಬಿಂಗ್, ಪೈಯಿಂಟಿಂಗ್ ಕೆಲಸ ಮಾಡಿಕೊಂಡಿದ್ದರು. ಆದರೆ ಬಸವರಾಜ್ ಮನೆಗೆ ಹೋಗುತ್ತಿರಲಿಲ್ಲ.

ಅಭಿಷೇಕ್ ಪತ್ನಿಗೆ ಬಸವರಾಜ್ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದ ಜೊತೆ ಅಪಪ್ರಚಾರ ಮಾಡುತ್ತಿದ್ದ. ಇದರಿಂದ ಕೋಪಗೊಂಡ ಅಭಿಷೇಕ್ ಎಣ್ಣೆ ಮತ್ತಿನಲ್ಲೆ ಬಸವರಾಜ್ ನನ್ನ ಕೊಲೆ ಮಾಡಿರೊದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments