Select Your Language

Notifications

webdunia
webdunia
webdunia
webdunia

ಚಾಕುವಿನಿಂದ ಇರಿದು ಯುವಕನ ಕೊಲೆ ?

ಎಫ್ಐಆರ್
ಮೈಸೂರು : ಚಾಕುವಿನಿಂದ ಇರಿದು ಯುವಕನ ಹತ್ಯೆಗೈದಿರುವ ಘಟನೆ ಮೈಸೂರಿನ ವಿದ್ಯಾನಗರ  ಬಡಾವಣೆಯ 4ನೇ ಕ್ರಾಸ್ನಲ್ಲಿ ನಡೆದಿದೆ.

ಮೈಸೂರಿನ ವಿದ್ಯಾನಗರ ನಿವಾಸಿ ಬಾಲರಾಜ್ (26) ಕೊಲೆಯಾದ ಯುವಕ. ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. 

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸೋಮವಾರ ಮಂಡ್ಯ ಬಂದ್ ಕರೆ ನೀಡಿದ ಬಿಜೆಪಿ