Webdunia - Bharat's app for daily news and videos

Install App

ಲವ್ ಮಾಡಿ ಮದ್ವೆ ಆಗಿದ್ದವಳ ಕಥೆ ಮುಗಿಸಿದ ದುಷ್ಕರ್ಮಿಗಳು!

Webdunia
ಮಂಗಳವಾರ, 5 ಫೆಬ್ರವರಿ 2019 (15:52 IST)
ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಯುವತಿಯ ತಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿ ಮೃತದೇಹವನ್ನು ದುಷ್ಕರ್ಮಿಗಳು ಹುಲಿಯೂರು ದುರ್ಗ ರಸ್ತೆ ಸಂತೆಮಾವತ್ತೂರು ಅರಣ್ಯ ಪ್ರದೇಶದಲ್ಲಿ ಎಸೆದು ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರಿನ ಕಮಲಾನಗರದ ಅರ್ಪಿತಾ (20) ಕೊಲೆಯಾದ ಯುವತಿ.  ಲೋಹಿತ್ ಎಂಬಾತನನ್ನು ಅರ್ಪಿತಾ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇವರಿಬ್ಬರ ಮದುವೆಗೆ ಎರಡು ಕುಟುಂಬಗಳಿಂದ ವಿರೋಧವಿತ್ತು.

ವಿರೋಧದ ನಡುವೆಯೂ ಅರ್ಪಿತಾ ಹಾಗೂ ಲೋಹಿತ್ ಮದುವೆ ಆಗಿದ್ದರು. ಪ್ರೀತಿಸಿ ಮದುವೆ ಆದ ಕೆಲವೇ ದಿನಗಳಲ್ಲಿ ಅರ್ಪಿತಾ ಹಾಗೂ ಲೋಹಿತ್ ಭಿನ್ನಾಭಿಪ್ರಾಯದಿಂದ ಬೇರೆ ಆಗಿದ್ದರು. ಅರ್ಪಿತಾ ಗೊರಗುಂಟೆಪಾಳ್ಯದ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದಳು. ಪೆಟ್ರೋಲ್ ಬಂಕ್ ಡ್ರೆಸ್ನಲ್ಲೇ ಶವವಾಗಿ ಪತ್ತೆಯಾಗಿದ್ದಾಳೆ. ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments