Webdunia - Bharat's app for daily news and videos

Install App

ಮನೆಗೆ ನುಗ್ಗಿ ರೌಡಿ ಶೀಟರ್ ನ ಕೊಲೆ

Webdunia
ಬುಧವಾರ, 19 ಸೆಪ್ಟಂಬರ್ 2018 (21:28 IST)
ಮನೆಯ ಕುಟುಂಬದ ಸದಸ್ಯರೇ ಎದುರಲ್ಲೇ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ.
ಹಾಸನ ನಗರದ ಬಂಬು ಬಜಾರ್ ನಲ್ಲಿ ತಡರಾತ್ರಿ ರೌಡಿ ಶೀಟರ್ ನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತನ ಕುಟುಂಬದ ಸದಸ್ಯರ ಎದುರಲ್ಲೇ ಹತ್ಯೆ ಮಾಡಿದ್ದಾರೆ.

ಕಿರಣ್ ಕೊಲೆಯಾದ ರೌಡಿ ಶೀಟರ್ ಆಗಿದ್ದಾನೆ. ಬಂಬು ಬಜಾರ್ ನಿವಾಸಿಗಳಾದ ಸೀನ, ನಾಗ, ಮಂಜ, ಮತ್ತಿತರರು ಕಾರಿನಲ್ಲಿ ಏಕಾ ಏಕಿಯಾಗಿ ಬಂದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments