Webdunia - Bharat's app for daily news and videos

Install App

ಮನೆಗೆ ನುಗ್ಗಿ ರೌಡಿ ಶೀಟರ್ ನ ಕೊಲೆ

Webdunia
ಬುಧವಾರ, 19 ಸೆಪ್ಟಂಬರ್ 2018 (21:28 IST)
ಮನೆಯ ಕುಟುಂಬದ ಸದಸ್ಯರೇ ಎದುರಲ್ಲೇ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ನಡೆದಿದೆ.
ಹಾಸನ ನಗರದ ಬಂಬು ಬಜಾರ್ ನಲ್ಲಿ ತಡರಾತ್ರಿ ರೌಡಿ ಶೀಟರ್ ನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತನ ಕುಟುಂಬದ ಸದಸ್ಯರ ಎದುರಲ್ಲೇ ಹತ್ಯೆ ಮಾಡಿದ್ದಾರೆ.

ಕಿರಣ್ ಕೊಲೆಯಾದ ರೌಡಿ ಶೀಟರ್ ಆಗಿದ್ದಾನೆ. ಬಂಬು ಬಜಾರ್ ನಿವಾಸಿಗಳಾದ ಸೀನ, ನಾಗ, ಮಂಜ, ಮತ್ತಿತರರು ಕಾರಿನಲ್ಲಿ ಏಕಾ ಏಕಿಯಾಗಿ ಬಂದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ದೇವಸ್ಥಾನ, ವಿಭೂತಿ, ನಾಮದಲ್ಲೇ ನೂರು ದಿನ ಕಳೆದರು: ಆರ್. ಅಶೋಕ್ ವ್ಯಂಗ್ಯ

ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕರಣ: ಜೈಲು ಸಿಬ್ಬಂದಿ ಸೇರಿದಂತೆ ಐವರ ಬಂಧನ

ಇದೆಂಥಾ ವಿಚಿತ್ರ, ಕುತ್ತಿಗೆಗೆ ಟಯರ್ ಸುತ್ತಿಸಿಕೊಂಡ ಬಂದ ಕಾಡಾನೆ, Video

ಬ್ಯಾಂಕ್ ಗೆ ಬಂದ ದರೋಡೆಕೋರ ಖತರ್ನಾಕ್ ಐಡಿಯಾ ಮಾಡಿ 4 ಲಕ್ಷ ದೋಚಿದ: ಶಾಕಿಂಗ್ ಘಟನೆ Video

ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ಬ್ರಿಕ್ಸ್ ಶೃಂಗಸಭೆ: ಭಾರತದತ್ತ ಹರಿದುಬರುತ್ತಿರುವ ವಿಶ್ವದ ಗಣ್ಯರ ದಂಡು

ಮುಂದಿನ ಸುದ್ದಿ
Show comments