Webdunia - Bharat's app for daily news and videos

Install App

ತಂಗಿಯ ಜೊತೆ ಫೋನ್ ನಲ್ಲಿ ಮಾತನಾಡಿದ್ದಕ್ಕೆ ನಡೆಯಿತು ಕೊಲೆ

Webdunia
ಶುಕ್ರವಾರ, 11 ಅಕ್ಟೋಬರ್ 2019 (12:26 IST)
ಬಾಗಲಕೋಟೆ : ತಂಗಿಯ ಜೊತೆ ಫೋನ್ ನಲ್ಲಿ ಮಾತನಾಡಿದ ಕಾರಣಕ್ಕೆ ಆಕೆಯ ಪ್ರಿಯಕರನನ್ನು ಆಕೆಯ ಸಹೋದರ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗಾ ಕ್ರಾಸ್ ಬಳಿ ನಡೆದಿದೆ.




ನಬಿಸಾಬ್ ತಹಸೀಲ್ದಾರ(22) ಕೊಲೆಯಾದ ಯುವಕ. ವಿಠ್ಠಲ್ ಕೊಲೆ ಮಾಡಿದ ಆರೋಪಿ. ನಬಿಸಾಬ್, ವಿಠ್ಠಲ ಸಹೋದರಿಯನ್ನು ಪ್ರೀತಿಸುತ್ತಿದ್ದು,  ಆಗಾಗ ಫೋನಿನಲ್ಲಿ ಮಾತನಾಡುತ್ತಿದ್ದರು. ಈ ವಿಷಯ ತಿಳಿದ ವಿಠ್ಠಲ, ನಬಿಸಾಬ್‍ ಗೆ ತನ್ನ ಸಹೋದರಿ ಜೊತೆ ಫೋನಿನಲ್ಲಿ ಮಾತನಾಡದಂತೆ ಎಚ್ಚರಿಕೆ ನೀಡಿದ್ದ.


ಆದರೆ ವಿಠ್ಠಲ ಸಹೋದರಿ ಜೊತೆ ನಬಿಸಾಬ್ ಫೋನಿನಲ್ಲಿ ಮಾತು ಮುಂದುವರಿಸಿದ ಕಾರಣ ಕೋಪಗೊಂಡ ವಿಠ್ಠಲ್ ತನ್ನ ಸ್ನೇಹಿತನ ಜೊತೆ ಸೇರಿ ಆತನನ್ನು ಕೋಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಸದ್ಯ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments