Webdunia - Bharat's app for daily news and videos

Install App

ಈ ಕಾರಣಕ್ಕೆ ಮಾದರಿಯಾದ ಮುಸ್ಲಿಂ ಕುಟುಂಬ!

Webdunia
ಸೋಮವಾರ, 19 ಆಗಸ್ಟ್ 2019 (20:28 IST)
ನೆರೆ ಸಂತ್ರಸ್ಥರ ನೆರವಿಗೆ ಮುಂದಾದ ಮುಸ್ಲಿಂ ಸಮುದಾಯದವರು ಮಾದರಿಯಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮುಸ್ಲಿಂ ಸಮುದಾಯ ಬೆಳಗಾವಿಯ ಗೋಕಾನಲ್ಲಿ ನೆರೆಹಾವಳಿಗೆ ತುತ್ತಾಗಿರೋ ಸಂತ್ರಸ್ಥರ ಕಷ್ಟಕ್ಕೆ ಸ್ಪಂದನೆ ಮಾಡಿದ್ದಾರೆ.

ದಿನ ನಿತ್ಯದ ವಸ್ತುಗಳನ್ನು ಲಾರಿಯಲ್ಲಿ ತುಂಬಿ ರವಾನಿಸಿದ್ದಾರೆ. ಕಳೆದ ರಾತ್ರಿ ಲಾರಿಯಲ್ಲಿ ಅಕ್ಕಿ, ಬೇಳೆ, ಹೊದಿಕೆ,   ನೀರು ಮತ್ತು ಬ್ರೆಡ್ ಒಳಗೊಂಡ ಲಾರಿ ಹಿರಿಯೂರಿನಿಂದ ಹೊರಟಿತು.

ಈ ಸಾಮಾಗ್ರಿಗಳನ್ನು ಹಂಚಲು ಸುಮಾರು ಮೂವತ್ತು ಯುವಕರ ತಂಡ ಜೊತೆಗೆ ಹೊರಟಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಜನರು ಮಾದರಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments