Webdunia - Bharat's app for daily news and videos

Install App

ಈ ಕಾರಣಕ್ಕೆ ಮಾದರಿಯಾದ ಮುಸ್ಲಿಂ ಕುಟುಂಬ!

Webdunia
ಸೋಮವಾರ, 19 ಆಗಸ್ಟ್ 2019 (20:28 IST)
ನೆರೆ ಸಂತ್ರಸ್ಥರ ನೆರವಿಗೆ ಮುಂದಾದ ಮುಸ್ಲಿಂ ಸಮುದಾಯದವರು ಮಾದರಿಯಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಮುಸ್ಲಿಂ ಸಮುದಾಯ ಬೆಳಗಾವಿಯ ಗೋಕಾನಲ್ಲಿ ನೆರೆಹಾವಳಿಗೆ ತುತ್ತಾಗಿರೋ ಸಂತ್ರಸ್ಥರ ಕಷ್ಟಕ್ಕೆ ಸ್ಪಂದನೆ ಮಾಡಿದ್ದಾರೆ.

ದಿನ ನಿತ್ಯದ ವಸ್ತುಗಳನ್ನು ಲಾರಿಯಲ್ಲಿ ತುಂಬಿ ರವಾನಿಸಿದ್ದಾರೆ. ಕಳೆದ ರಾತ್ರಿ ಲಾರಿಯಲ್ಲಿ ಅಕ್ಕಿ, ಬೇಳೆ, ಹೊದಿಕೆ,   ನೀರು ಮತ್ತು ಬ್ರೆಡ್ ಒಳಗೊಂಡ ಲಾರಿ ಹಿರಿಯೂರಿನಿಂದ ಹೊರಟಿತು.

ಈ ಸಾಮಾಗ್ರಿಗಳನ್ನು ಹಂಚಲು ಸುಮಾರು ಮೂವತ್ತು ಯುವಕರ ತಂಡ ಜೊತೆಗೆ ಹೊರಟಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಜನರು ಮಾದರಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments