ಸತ್ತವನ ಮೊಬೈಲ್‌ ಬಿಚ್ಚಿಟ್ಟ ಕೊಲೆಯ ರಹಸ್ಯ

geetha
ಬುಧವಾರ, 24 ಜನವರಿ 2024 (16:42 IST)
ಬೆಂಗಳೂರು: ಕೊಲೆ ರಹಸ್ಯವನ್ನು ಬೆಂಗಳೂರು ಪೊಲೀಸರು ಕೇವಲ ಒಂದು ಮೊಬೈಲ್‌ನಿಂದ ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹಂತಕರನ್ನು ಸೆರೆಹಿಡಿಯಲಾಗಿದೆ. ಭಾನುವಾರ ರಾಮನಗರ ರೈಲು ನಿಲ್ದಾಣದ ಗೇಟಿನ ಬಳಿ ಶವವೊಂದು ಪತ್ತೆಯಾಗಿತ್ತು.  ವ್ಯಕ್ತಿಯನ್ನು ಕೊಲೆಗೈದ ಬಳಿಕ ಶವದ ಮುಖದ ಮೇಲೆ ಕಾಂಕ್ರೀಟ್‌ ಕಲ್ಲು ಎತ್ತಿ ಹಾಕಿ ವಿರೂಪಗೊಳಿಸಲಾಗಿತ್ತು. ಹೀಗಾಗಿ ಶವದ ಗುರುತು ಪತ್ತೆಯಾಗಿರಲಿಲ್ಲ. 

ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಶವದ ಜೇಬಿನಲ್ಲಿದ್ದ ಮೊಬೈಲ್‌ ಪತ್ತೆಯಾಗಿತ್ತು. ಆ ಮೊಬೈಲ್‌ ರಾಮನಗರದ ಟಿಪ್ಪು ನಗರ ನಿವಾಸಿ ಅರ್ಬಾಜ್‌ ಪಾಷಾ ಅವರಿಗೆ ಸೇರಿದ್ದೆಂದು ತಿಳಿದುಬಂದಿತ್ತು.  ಈ ವ್ಯಕ್ತಿಯ ಬೆನ್ನೆತ್ತಿ ಹೋದ ಪೊಲೀಸರಿಗೆ ಸೈಯದ್‌ ಇಲಿಯಸ್‌ ಮತ್ತು ಜಹೀರ್‌ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅರ್ಬಾಜ್‌ ಪಾಷಾ ಅವರನ್ನು ಹತ್ಯೆಗೈದಿರುವುದು ತಿಳಿದುಬಂದಿದೆ. 
ನಗರ ರೈಲ್ವೇ ಪೊಲೀಸರು ಇಬ್ಬರನ್ನೂ ಬಂಧಿಸಿ ಒಳಗಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments