Webdunia - Bharat's app for daily news and videos

Install App

ಸತ್ತವನ ಮೊಬೈಲ್‌ ಬಿಚ್ಚಿಟ್ಟ ಕೊಲೆಯ ರಹಸ್ಯ

geetha
ಬುಧವಾರ, 24 ಜನವರಿ 2024 (16:42 IST)
ಬೆಂಗಳೂರು: ಕೊಲೆ ರಹಸ್ಯವನ್ನು ಬೆಂಗಳೂರು ಪೊಲೀಸರು ಕೇವಲ ಒಂದು ಮೊಬೈಲ್‌ನಿಂದ ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹಂತಕರನ್ನು ಸೆರೆಹಿಡಿಯಲಾಗಿದೆ. ಭಾನುವಾರ ರಾಮನಗರ ರೈಲು ನಿಲ್ದಾಣದ ಗೇಟಿನ ಬಳಿ ಶವವೊಂದು ಪತ್ತೆಯಾಗಿತ್ತು.  ವ್ಯಕ್ತಿಯನ್ನು ಕೊಲೆಗೈದ ಬಳಿಕ ಶವದ ಮುಖದ ಮೇಲೆ ಕಾಂಕ್ರೀಟ್‌ ಕಲ್ಲು ಎತ್ತಿ ಹಾಕಿ ವಿರೂಪಗೊಳಿಸಲಾಗಿತ್ತು. ಹೀಗಾಗಿ ಶವದ ಗುರುತು ಪತ್ತೆಯಾಗಿರಲಿಲ್ಲ. 

ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಶವದ ಜೇಬಿನಲ್ಲಿದ್ದ ಮೊಬೈಲ್‌ ಪತ್ತೆಯಾಗಿತ್ತು. ಆ ಮೊಬೈಲ್‌ ರಾಮನಗರದ ಟಿಪ್ಪು ನಗರ ನಿವಾಸಿ ಅರ್ಬಾಜ್‌ ಪಾಷಾ ಅವರಿಗೆ ಸೇರಿದ್ದೆಂದು ತಿಳಿದುಬಂದಿತ್ತು.  ಈ ವ್ಯಕ್ತಿಯ ಬೆನ್ನೆತ್ತಿ ಹೋದ ಪೊಲೀಸರಿಗೆ ಸೈಯದ್‌ ಇಲಿಯಸ್‌ ಮತ್ತು ಜಹೀರ್‌ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅರ್ಬಾಜ್‌ ಪಾಷಾ ಅವರನ್ನು ಹತ್ಯೆಗೈದಿರುವುದು ತಿಳಿದುಬಂದಿದೆ. 
ನಗರ ರೈಲ್ವೇ ಪೊಲೀಸರು ಇಬ್ಬರನ್ನೂ ಬಂಧಿಸಿ ಒಳಗಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments