Webdunia - Bharat's app for daily news and videos

Install App

ಪ್ರತಿಷ್ಠಿತ ಕಂಪನಿಯ ಹೆಸರು ಹೇಳಿ ಲಕ್ಷಾಂತರ ರೂ. ವಂಚಿಸಿದ ಭೂಪ

Webdunia
ಮಂಗಳವಾರ, 24 ಜುಲೈ 2018 (16:02 IST)
ಪ್ರತಿಷ್ಠಿತ ಪತಂಜಲಿ ಕಂಪನಿಯ ಹೆಸರು ಹೇಳಿಕೊಂಡು ಟ್ರೇಡರ್ಸ್ ಮಾಲೀಕನೊಬ್ಬನಿಗೆ ಮೋಸ ಮಾಡಲಾಗಿದೆ. ಅಲ್ಲದೇ ಲಕ್ಷಾಂತರ ರೂ. ಮೌಲ್ಯದ ವಸ್ತು ಪಡೆದು, ನೀಡಿದ ಚೆಕ್ ಬೌನ್ಸ್ ಆಗಿದೆ. ಹೀಗಾಗಿ ಟ್ರೇಡರ್ಸ್ ಮಾಲೀಕ ದೂರು ದಾಖಲಿಸಿದ್ದಾನೆ.

ನಾನೊಬ್ಬ ಅರ್ಚಕ. ದೇವಾಲಯದ ಬಳಿ ಗೋದಾಮು ಕಟ್ಟಬೇಕಿದೆ ಎಂದು ಟ್ರೇಡರ್ಸ್ ಮಾಲಿಕನೊಬ್ಬನಿಗೆ ವ್ಯಕ್ತಿಯೊಬ್ಬ ವಂಚನೆ ಮಾಡಿರುವ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಪ್ರತಿಷ್ಠಿತ ಪತಂಜಲಿ ಕಂಪನಿಯ ಹೆಸರು ಹೇಳಿಕೊಂಡು ಟ್ರೇಡರ್ಸ್ ಮಾಲೀಕನಿಗೆ ಮೋಸ ಮಾಡಿದ್ದಾನೆ. ಕಬ್ಬಿಣದ ಸರಕು ಪಡೆದು 5 ಲಕ್ಷದ ಚೆಕ್ ನೀಡಿ ವಂಚನೆ ಮಾಡಿದ ಭೂಪ ನಾಪತ್ತೆಯಾಗಿದ್ದಾನೆ.
ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯಲ್ಲಿ ನಡೆದಿದೆ. ಗೃಹ ನಿರ್ಮಾಣ ಸಾಮಾಗ್ರಿಗಳನ್ನು ಮಾರಾಟಮಾಡುವ ಮಾರುತಿ ಟ್ರೇಡರ್ಸ್ ಮಾಲೀಕ ಬೆಟ್ಟೆಸ್ವಾಮಿಗೌಡನಿಗೆ ವಂಚಿಸಲಾಗಿದೆ.

ಇನ್ನೂ ಆತ ತಮ್ಮ ಪತಂಜಲಿ ಸಾಮಾಗ್ರಿಗಳ ಗೊಡೋನ್ ಮಳಿಗೆಯನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ ಎಂದುಡಾಬಸ್ ಪೇಟೆಯ ಮಾರುತಿ ಟ್ರೇಡರ್ಸನಿಂದ ಐದು ಲಕ್ಷದ ಒಂದುಸಾವಿರ ಒಂಬೈನೂರ ಅರವತ್ತು ರೂಪಾಯಿಗಳ ಸಿಮೆಂಟ್, ಕಬ್ಬಿಣ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಖರೀದಿಸಿದ್ದಾನೆ. ಟ್ರೇಡರ್ಸ್ ಮಾಲೀಕ ಬೆಟ್ಟಸ್ವಾಮಿಗೌಡನಿಗೆ ನೀಡಬೇಕಿದ್ದ ಹಣದ ರೂಪವನ್ನು ಚೆಕ್ ಮುಖಾಂತರ ನೀಡಿದ್ದಾನೆ. ಆದರೆ ಚೆಕ್ ಫೇಕ್ ಆಗಿದ್ದು, ಬ್ಯಾಂಕಿನಲ್ಲಿ ಹಣ ಡ್ರಾ ಆಗದೇ ಮಾಲೀಕ ಸಂಕಷ್ಟಕ್ಕೀಡಾಗಿದ್ದಾನೆ. ಇನ್ನೂ ಘಟನೆ ಸಂಬಂಧ ಡಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂದಿನ ಸುದ್ದಿ
Show comments