Webdunia - Bharat's app for daily news and videos

Install App

ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿದ ಪದಾಧಿಕಾರಿಗಳ ಪಟ್ಟಿ ರದ್ದು!

Webdunia
ಬುಧವಾರ, 29 ಜೂನ್ 2016 (11:11 IST)
ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟವಾದ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಪದಾಧಿಕಾರಿಗಳ ಪಟ್ಟಿಗೆ ತಡೆ ಒಡ್ಡಲಾಗಿದೆ.
 
ಪದಾಧಿಕಾರಿಗಳ ಪಟ್ಟಿಯಲ್ಲಿ ಪ್ರಹ್ಲಾದ್ ಜೋಶಿ, ಸಂತೋಷ್‌ ಮತ್ತು ನಳೀಲ್ ಕುಮಾರ್ ಕಟೀಲ್ ಅವರನ್ನು ಕೈಬಿಡಲಾಗಿದೆ. ಆದರೆ, ಕೋರ್ ಕಮಿಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಬೆಂಬಲಿಗರಾದ ಶೋಭಾ ಕರಂದ್ಲಾಜೆ, ಬಸವರಾಜ್ ಬೊಮ್ಮಾಯಿ, ಸಿ.ಎಂ.ಉದಾಸಿ ಮತ್ತು ಅರವಿಂದ್ ಲಿಂಬಾವಳಿ ಸೇರಿದಂತೆ ಹಲವು ನಾಯಕರಿಗೆ ಸ್ಥಾನ ನೀಡಲಾಗಿದೆ.
 
22 ಮಂದಿ ಪದಾಧಿಕಾರಿಗಳ ಪಟ್ಟಿಯ ಗಾತ್ರ ದೊಡ್ಡದಾಗಿದೆ. ಸಣ್ಣ ಗಾತ್ರದ ಪಟ್ಟಿ ಸಲ್ಲಿಸಿ ಸಾಕು ಎಂದು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ಲಾಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿ, ಪಟ್ಟಿಯನ್ನು ವಾಪಸ್ ಕಳುಹಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments