Select Your Language

Notifications

webdunia
webdunia
webdunia
webdunia

ಗಣೇಶ ಹಬ್ಬಕ್ಕೂ ಮುನ್ನ ನೂತನ MLC ಗಳಿಗೆ ಎದುರಾಯಿತು ವಿಘ್ನ

ಗಣೇಶ ಹಬ್ಬಕ್ಕೂ ಮುನ್ನ ನೂತನ MLC ಗಳಿಗೆ ಎದುರಾಯಿತು ವಿಘ್ನ
ಬೆಂಗಳೂರು , ಬುಧವಾರ, 19 ಆಗಸ್ಟ್ 2020 (13:01 IST)
ವಿಘ್ನ ನಿವಾರಕ ಗಣೇಶನ ಹಬ್ಬಕ್ಕೆ ಕ್ಷಣಗಣನೆ ಆರಂಭಗೊಂಡಿರುವ ನಡುವೆಯೇ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಮೂವರು ಎಂಎಲ್ ಸಿಗಳಿಗೆ ಮತ್ತೊಂದು ವಿಘ್ನ ಎದುರಾಗಿದೆ.


ಬಿಜೆಪಿಯಿಂದ ಎಂಎಲ್ ಸಿ ಯಾಗಿ ಆಯ್ಕೆಯಾಗಿರುವ ಆರ್.ಶಂಕರ್, ಹೆಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಅವರಿಗೆಸಚಿವ ಸ್ಥಾನ ಕೊಡಬಾರದೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
webdunia

ಶಾಸಕ ಸ್ಥಾನದಿಂದ ಅನರ್ಹಗೊಂಡ ಪ್ರಕರಣದಲ್ಲಿದ್ದ ಈ ಮೂವರೂ, ಸಧ್ಯ ಬಿಜೆಪಿಯಲ್ಲಿದ್ದು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
webdunia

ಆದರೆ ಸುಪ್ರೀಂಕೋರ್ಟ್ ಚುನಾವಣೆಯಲ್ಲಿ ಮರು ಆಯ್ಕೆಯಾಗಬೇಕು ಎಂದು ಆದೇಶಿಸಿತ್ತು.
ಆದರೆ ಎಂಎಲ್ ಸಿ ಯಾಗಿ ಆಯ್ಕೆಯಾಗಿರುವುದರಿಂದ ಇವರಿಗೆ ಸಚಿವ ಸ್ಥಾನ ಕೊಡಬಾರದೆಂದು ಸರಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯವಾದಿ ಹರೀಶ್ ಎನ್ನುವವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನಟ ಸಲ್ಮಾನ್ ಖಾನ್ ಹತ್ಯೆಗೆ ಸ್ಕೆಚ್ : ಶಾರ್ಪ ಶೂಟರ್ ಬಂಧನ