Webdunia - Bharat's app for daily news and videos

Install App

ಗಣೇಶ ಹಬ್ಬಕ್ಕೂ ಮುನ್ನ ನೂತನ MLC ಗಳಿಗೆ ಎದುರಾಯಿತು ವಿಘ್ನ

Webdunia
ಬುಧವಾರ, 19 ಆಗಸ್ಟ್ 2020 (13:01 IST)
ವಿಘ್ನ ನಿವಾರಕ ಗಣೇಶನ ಹಬ್ಬಕ್ಕೆ ಕ್ಷಣಗಣನೆ ಆರಂಭಗೊಂಡಿರುವ ನಡುವೆಯೇ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಮೂವರು ಎಂಎಲ್ ಸಿಗಳಿಗೆ ಮತ್ತೊಂದು ವಿಘ್ನ ಎದುರಾಗಿದೆ.


ಬಿಜೆಪಿಯಿಂದ ಎಂಎಲ್ ಸಿ ಯಾಗಿ ಆಯ್ಕೆಯಾಗಿರುವ ಆರ್.ಶಂಕರ್, ಹೆಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಅವರಿಗೆಸಚಿವ ಸ್ಥಾನ ಕೊಡಬಾರದೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಶಾಸಕ ಸ್ಥಾನದಿಂದ ಅನರ್ಹಗೊಂಡ ಪ್ರಕರಣದಲ್ಲಿದ್ದ ಈ ಮೂವರೂ, ಸಧ್ಯ ಬಿಜೆಪಿಯಲ್ಲಿದ್ದು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಆದರೆ ಸುಪ್ರೀಂಕೋರ್ಟ್ ಚುನಾವಣೆಯಲ್ಲಿ ಮರು ಆಯ್ಕೆಯಾಗಬೇಕು ಎಂದು ಆದೇಶಿಸಿತ್ತು.
ಆದರೆ ಎಂಎಲ್ ಸಿ ಯಾಗಿ ಆಯ್ಕೆಯಾಗಿರುವುದರಿಂದ ಇವರಿಗೆ ಸಚಿವ ಸ್ಥಾನ ಕೊಡಬಾರದೆಂದು ಸರಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯವಾದಿ ಹರೀಶ್ ಎನ್ನುವವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments