Webdunia - Bharat's app for daily news and videos

Install App

ಹೊಸವರ್ಷದ ದಿನವೇ ಸಾಲದ ಶೂಲಕ್ಕೆ ಅನ್ನದಾತ ಬಲಿ

Webdunia
ಮಂಗಳವಾರ, 1 ಜನವರಿ 2019 (19:36 IST)
ಹೊಸವರ್ಷದ ದಿನವೇ ಸಾಲದ ಶೂಲಕ್ಕೆ ಅನ್ನದಾತ ಬಲಿಯಾದ ಘಟನೆ ನಡೆದಿದೆ.

ಸಾಲದ ಬಾಧೆಯಿಂದ  ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹನುಮಂತರಾಯ (54) ಮೃತ ದುರ್ದೈವಿ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡ ಚೆಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಪ್ರಗತಿಕೃಷ್ಣ ಬ್ಯಾಂಕ್ ನಲ್ಲಿ 5 ಲಕ್ಷ ಸಾಲ, ಕೈಗಡ 8 ಲಕ್ಷ ಸಾಲದಿಂದ ಕಂಗೆಟ್ಟಿದ್ದನು. ಅಪಾರ ಲಾಭದ ನಿರೀಕ್ಷೆಯಿಂದ ತೆಂಗು, ಅಡಿಕೆ ಬೆಳೆಗೆ ಬಂಡವಾಳ ಹೂಡಿಕೆ ಮಾಡಿದ್ದನು.

ನೀರಿಲ್ಲದೇ ಬೆಳೆ ಕೈಕೊಟ್ಟ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments