Webdunia - Bharat's app for daily news and videos

Install App

ಮುಂದಿನ ಚುನಾವಣೆಗಳು ನಳಿನ್ ಕಟೀಲ್ ನೇತೃತ್ವದಲ್ಲೇ: ಸಿಎಂ ಬೊಮ್ಮಾಯಿ

Webdunia
ಶುಕ್ರವಾರ, 27 ಆಗಸ್ಟ್ 2021 (11:39 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಅರರು ಎರಡು ವರ್ಷ ಪೂರೈಸಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಲಗೊಂಡಿದೆ. ಪಕ್ಷ ಬಹಳಷ್ಟು ಸಂಘಟಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಇಡೀ ರಾಜ್ಯವನ್ನ ಐದು ಬಾರಿ ಪ್ರವಾಸ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರ್ಕಾರದಲ್ಲಿ ರಚನೆಯಲ್ಲಿ ಬಹಳ ಮಹತ್ವ ಪಾತ್ರ ಇದೆ ಎಂದರು.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬೈ ಎಲೆಕ್ಷನ್ ಗಳು ಅವರ ನೇತೃತ್ವದಲ್ಲಿಯೇ ನಡೆಯುತ್ತದೆ. ಬರುವ ದಿನಗಳಲ್ಲಿ ಅವರ ನಾಯಕತ್ವವನ್ನು ಜನರು ಎದುರು ನೋಡುತ್ತಿದ್ದಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯುತ್ತದೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments