Webdunia - Bharat's app for daily news and videos

Install App

ಕರ್ನಾಟಕದ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ ಮತ್ತೆರೆಡು ಚಂಡಮಾರುತ

Webdunia
ಶುಕ್ರವಾರ, 1 ನವೆಂಬರ್ 2019 (10:19 IST)
ಬೆಂಗಳೂರು : ಕ್ಯಾರ್ ಚಂಡಮಾರುತದ ನಂತರ ಕರ್ನಾಟಕದ ಕರಾವಳಿ ಭಾಗಕ್ಕೆ ಮತ್ತೆರಡು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭೂಗರ್ಭ ವಿಜ್ಞಾನಿಗಳು ತಿಳಿಸಿದ್ದಾರೆ.




ಈಗಾಗಲೇ ಕ್ಯಾರ್ ಚಂಡಮಾರುತದಿಂದ ಉಂಟಾದ ಧಾರಕಾರ ಮಳೆ ಹಾಗೂ ಬಿರುಗಾಳಿಗೆ  ಕರಾವಳಿ ಭಾಗದ ಜನರು ನಲುಗು ಹೋಗದ್ದಾರೆ. ಈ ನಡುವೆ ಇದೀಗ  ಬಂಗಾಳಕೊಲ್ಲಿಯ ಸಾಗರದೊಳಗೆ ಜ್ವಾಲಾಮುಖಿ ಸ್ಫೋಟದಿಂದ ಚಂಡಮಾರುತ ಉಂಟಾಗಲಿದ್ದು, ಇದರಿಂದ ಜಲಪ್ರವಾಹ ಆಗುವ ಸಾಧ್ಯತೆ ಇದೆ ಭೂಗರ್ಭ ವಿಜ್ಷಾನಿಗಳು ತಿಳಿಸಿದ್ದಾರೆ.


ಇದರಿಂದ ಬೆಂಗಳೂರು, ಮೈಸೂರು, ಕೋಲಾರ, ರಾಮನಗರ, ಭಾಗಕ್ಕೆ ಹೆಚ್ಚು ಹಾನಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments