Webdunia - Bharat's app for daily news and videos

Install App

ಕರ್ನಾಟಕದ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ ಮತ್ತೆರೆಡು ಚಂಡಮಾರುತ

Webdunia
ಶುಕ್ರವಾರ, 1 ನವೆಂಬರ್ 2019 (10:19 IST)
ಬೆಂಗಳೂರು : ಕ್ಯಾರ್ ಚಂಡಮಾರುತದ ನಂತರ ಕರ್ನಾಟಕದ ಕರಾವಳಿ ಭಾಗಕ್ಕೆ ಮತ್ತೆರಡು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭೂಗರ್ಭ ವಿಜ್ಞಾನಿಗಳು ತಿಳಿಸಿದ್ದಾರೆ.




ಈಗಾಗಲೇ ಕ್ಯಾರ್ ಚಂಡಮಾರುತದಿಂದ ಉಂಟಾದ ಧಾರಕಾರ ಮಳೆ ಹಾಗೂ ಬಿರುಗಾಳಿಗೆ  ಕರಾವಳಿ ಭಾಗದ ಜನರು ನಲುಗು ಹೋಗದ್ದಾರೆ. ಈ ನಡುವೆ ಇದೀಗ  ಬಂಗಾಳಕೊಲ್ಲಿಯ ಸಾಗರದೊಳಗೆ ಜ್ವಾಲಾಮುಖಿ ಸ್ಫೋಟದಿಂದ ಚಂಡಮಾರುತ ಉಂಟಾಗಲಿದ್ದು, ಇದರಿಂದ ಜಲಪ್ರವಾಹ ಆಗುವ ಸಾಧ್ಯತೆ ಇದೆ ಭೂಗರ್ಭ ವಿಜ್ಷಾನಿಗಳು ತಿಳಿಸಿದ್ದಾರೆ.


ಇದರಿಂದ ಬೆಂಗಳೂರು, ಮೈಸೂರು, ಕೋಲಾರ, ರಾಮನಗರ, ಭಾಗಕ್ಕೆ ಹೆಚ್ಚು ಹಾನಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

ಮದರಸಾ ಗುರುಗಳಿಗೆ ಕನ್ನಡ, ಅಲ್ಪಸಂಖ್ಯಾತರ ಸಾಮೂಹಿಕ ಮದುವೆಗೆ 50000 ಕೊಡ್ತೇವೆ: ಜಮೀರ್ ಅಹ್ಮದ್

ಆರ್ ಅಶೋಕ್ ಗೆ ಬೆಂಡೆತ್ತಿದ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments