Webdunia - Bharat's app for daily news and videos

Install App

ಆಪರೇಶನ್​ಗೆ ಬಂದಿದ್ದ ನೈಜೀರಿಯಾದವ ಸೈಲೆಂಟ್​ ಆಗಿ ಡ್ರಗ್ ಪೆಡ್ಲರ್ !

Webdunia
ಬುಧವಾರ, 15 ಡಿಸೆಂಬರ್ 2021 (12:40 IST)
ಕೊವಿಡ್ ಸೋಂಕಿನ ಹೊಸ ತಳಿ ಒಮಿಕ್ರಾನ್ ಕಾಲಿಟ್ಟಿದ್ದು ಈ ಬಾರಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಮಂಕು ಕವಿದಿದೆ. ಆದರೆ ಮಾದಕವಸ್ತು ಪ್ರಿಯರ ಮೇಲೆ ಅದೇನೂ ಎಫೆಕ್ಟ್ ಇಲ್ಲವೆನಿಸುತ್ತಿದೆ. ​ ಏಕೆಂದರೆ ಹೊಸ ವರ್ಷ ಹತ್ತಿರವಾಗ್ತಿದ್ದಂತೆ ಮಾದಕವಸ್ತುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು ಅನ್ನುವಂತಾಗಿದೆ. ಆದರೆ ಬೆಂಗಳೂರಲ್ಲಿ ಮಾದಕವಸ್ತು ಮಾರಾಟ ಜಾಲ ಫುಲ್ ಆಕ್ವೀವ್ ಹಿನ್ನೆಲೆ ಬೆಂಗಳೂರು ಪೊಲೀಸರು ನಗರದಾದ್ಯಂತ ಫುಲ್ ಅಲರ್ಟ್ ಆಗಿದ್ದಾರೆ.ಬೆಂಗಳೂರು: ಕೊವಿಡ್ ಸೋಂಕಿನ ಹೊಸ ತಳಿ ಒಮಿಕ್ರಾನ್ ಕಾಲಿಟ್ಟಿದ್ದು ಈ ಬಾರಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಮಂಕು ಕವಿದಿದೆ. ಆದರೆ ಮಾದಕವಸ್ತು ಪ್ರಿಯರ ಮೇಲೆ ಅದೇನೂ ಎಫೆಕ್ಟ್ ಇಲ್ಲವೆನಿಸುತ್ತಿದೆ. ​ ಏಕೆಂದರೆ ಹೊಸ ವರ್ಷ ಹತ್ತಿರವಾಗ್ತಿದ್ದಂತೆ ಮಾದಕವಸ್ತುಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು ಅನ್ನುವಂತಾಗಿದೆ. ಬೆಂಗಳೂರಲ್ಲಿ ಮಾದಕವಸ್ತು ಮಾರಾಟ ಜಾಲ ಫುಲ್ ಆಕ್ವೀವ್ ಹಿನ್ನೆಲೆ ಬೆಂಗಳೂರು ಪೊಲೀಸರು ನಗರದಾದ್ಯಂತ ಫುಲ್ ಅಲರ್ಟ್ ಆಗಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಒಂದೇ ದಿನ ಅಂತರಾಜ್ಯ ಹಾಗೂ ವಿದೇಶಿ ಪ್ರಜೆ ಸೇರಿ 6 ಮಂದಿ ಡ್ರಗ್ ಪೆಡ್ಲರ್ಸ್ ಅರೆಸ್ಟ್ ಆಗಿದ್ದಾರೆ. ನ್ಯೂ ಇಯರ್ ಗೆ ನಶೆಯ ಮತ್ತೆರಿಸಲು ಸಜ್ಜಾಗಿದ್ದ ಗ್ಯಾಂಗ್ ಸದ್ಯ ಅಂದರ್ ಆಗಿದೆ.
 
ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ನೇತೃತ್ವದಲ್ಲಿ ರಚನೆಯಾಗಿದ್ದ ಕೋಣನಕುಂಟೆ ಕೆ.ಎಸ್. ಲೇಔಟ್ ಹಾಗೂ ಗಿರಿನಗರ ಪೊಲೀಸರನ್ನೊಳಂಡ ಸ್ಪೆಷಲ್ ಟೀಂ ಭರ್ಜಿ ಕಾರ್ಯಾಚರಣೆ ನಡೆಸಿದೆ. ದಕ್ಷಿಣ ವಿಭಾಗದಲ್ಲಿ ಡ್ರಗ್ ಪೆಡ್ಲಿಂಗ್ ಮಾಡಲು ಯತ್ನಿಸ್ತಿದ್ದ ಮೂವರು ಅಂತರಾಜ್ಯ ಪೆಡ್ಲರ್ ಹಾಗೂ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ನ್ಯೂ ಇಯರ್ ಹಿನ್ನೆಲೆ ಬೆಂಗಳೂರಲ್ಲಿ ಮಾದಕವಸ್ತುಗಳಿಗೆ ಹೆಚ್ಚಿನ ಬೇಡಿಕೆ ಇರೋದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments