Webdunia - Bharat's app for daily news and videos

Install App

ರಾತ್ರಿ ಆ ಕೆಲಸ ಬೇಕು ಎಂದರೆ ಇಲ್ಲಿ ನಿದ್ದೆಗೆಡಲೇಬೇಕು!

Webdunia
ಬುಧವಾರ, 22 ಮೇ 2019 (13:46 IST)
ಇಲ್ಲಿ ನಿತ್ಯ ನಿದ್ದೆಗೆಟ್ಟರೆ ಮಾತ್ರ ರಾತ್ರಿ ಆ ಕೆಲಸ ಆಗುತ್ತದೆ. ಇಲ್ಲದಿದ್ದರೆ ಇಲ್ಲ.

ರಾತ್ರಿ ಜಾಗರಣೆ ಮಾಡಿದರೆ ಮಾತ್ರ ಇಲ್ಲಿನ ಜನರಿಗೆ ಅದು ಸಿಗುತ್ತದೆ. ಇಲ್ಲದಿದ್ದರೆ ಒಂಚೂರು ಸಿಗುವುದೇ ಇಲ್ಲ. ಅದು ಸಿಗದಿದ್ದರೆ ಮನುಷ್ಯರ ಪರಿಸ್ಥಿತಿ ಕೇಳೋದೇ ಬೇಡ.

ಅಷ್ಟಕ್ಕೂ ಇಲ್ಲಿ ನಿತ್ಯ ನೀರಿಗಾಗಿ ನಿದ್ದೆಗೆಡಬೇಕು. ನೀರಿದ್ದರೂ ಪ್ರತಿರಾತ್ರಿ ನೀರಿಗಾಗಿ ನಿದ್ದೆಗೆಡುವ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮಸ್ಥರ ಗೋಳು ಇದಾಗಿದೆ. ರಾತ್ರಿ ಜಾಗರಣೆ ಮಾಡಿದ್ರೆ ಮಾತ್ರ ಸಿಗುತ್ತೆ ಈ ಗ್ರಾಮದ ಜನರಿಗೆ. ಗ್ರಾಮದಲ್ಲಿ ವಿಫುಲವಾಗಿ ನೀರಿದ್ದರೂ ಪೂರೈಕೆ ಮಾಡುವಲ್ಲಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ವಹಿಸಿದೆ. ನೀರಿನ ಆಕರಗಳಾಗಿ ಬೊರವೆಲ್‌ಗಳಿದ್ದರೂ ಸರಿಯಾಗಿ ಗ್ರಾಮಕ್ಕೆ  ಸರಬರಾಜು ಮಾಡದ ಗ್ರಾಮ ಪಂಚಾಯತಿ ಕ್ರಮಕ್ಕೆ ಜನರು ಬೇಸತ್ತಿದ್ದಾರೆ.

ಕೊಡಚವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅವರೊಳ್ಳಿ ಗ್ರಾಮದಲ್ಲಿ ಗ್ರಾಪಂ ನಿರ್ಲಕ್ಷ್ಯಕ್ಕೆ ನಿತ್ಯ ನಿದ್ದೆಗೆಡುತ್ತಿದ್ದಾರೆ ಗ್ರಾಮಸ್ಥರು.

ವಾಟರ್ ಮ್ಯಾನ್ ಇದ್ದರೂ ನೀರಿನ‌ ನಿರ್ವಹಣೆ ಆಗುತ್ತಿಲ್ಲ. ಗ್ರಾಪಂ ನಿರ್ವಹಣೆ ಇಲ್ಲದ್ದಕ್ಕೆ ಗ್ರಾಮಸ್ಥರಿಗೆ ತಪ್ಪಿಲ್ಲ ಗೋಳು ಎನ್ನಲಾಗಿದೆ. ರಾತ್ರಿಯೂ ಕೂಡಾ ಸರತಿ ಸಾಲಿನಲ್ಲಿ ನೀರು ತುಂಬಿಕೊಳ್ಳುತ್ತಿದ್ದಾರೆ ಗ್ರಾಮಸ್ಥರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments