Webdunia - Bharat's app for daily news and videos

Install App

ಬಜೆಟ್ ಅಧಿವೇಶನಕ್ಕೆ ದೋಸ್ತಿ ಸರ್ಕಾರದ 9 ಶಾಸಕರು ಗೈರು

Webdunia
ಬುಧವಾರ, 6 ಫೆಬ್ರವರಿ 2019 (13:24 IST)
ಬೆಂಗಳೂರು : ವಿಧಾನಸೌಧದಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ನಡೆಯುತ್ತಿದ್ದು, ವಿಪ್ ಜಾರಿ ಮಾಡಿದ್ದರೂ ಕೂಡ ಬಜೆಟ್ ಅಧಿವೇಶನಕ್ಕೆ ದೋಸ್ತಿ ಸರ್ಕಾರದ 9 ಶಾಸಕರು ಗೈರಾಗಿದ್ದಾರೆ.


ಬಜೆಟ್ ಅಧಿವೇಶನಕ್ಕೆ 8 ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ. ನಾಗೇಂದ್ರ, ಮಹೇಶ್ ಕಮಟಳ್ಳಿ, ಎಂ.ಕೃಷ್ಣಪ್ಪ, ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ್, ಹೆಚ್. ನಾಗೇಶ್, ಆರ್. ಶಂಕರ್ ಗೈರಾಗಿದ್ದಾರೆ.


ಹಾಗೇ ಜೆಡಿಎಸ್ ಪಕ್ಷದಿಂದ ಶಾಸಕ ನಾರಾಯಣಗೌಡ ಕೂಡ ಗೈರು ಹಾಜರಾಗಿದ್ದಾರೆ. ಇನ್ನು ಬಿಜೆಪಿ ಶಾಸಕರಾದ ಅಶ್ವತ್ಥ್ ನಾರಾಯಣ್ ಹಾಗೂ ಬಾಲಚಂದ್ರ ಜಾರಕಿಹೊಳಿ ಕೂಡ ಗೈರಾಗಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments