Webdunia - Bharat's app for daily news and videos

Install App

ಅಡಿಕೆ ಕಳ್ಳರಿಗೆ ಬಿತ್ತು ಧರ್ಮದೇಟು

Webdunia
ಸೋಮವಾರ, 15 ಅಕ್ಟೋಬರ್ 2018 (12:36 IST)
ಅಡಿಕೆ ಕದಿಯಲು ಬಂದವರನ್ನು ಹಿಡಿದ ಸಾರ್ವಜನಿಕರು ಕಂಬಕ್ಕೆ ಕಟ್ಟಿ  ಹೊಡೆದಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ  ಈ ಘಟನೆ ನಡೆದಿದೆ. ಮೂವರು ಯುವಕರನ್ನು ಅಡಿಕೆ ಕಳ್ಳತನ ಮಾಡುತ್ತಿದ್ದರೆಂಬ ಆರೋಪದ ಮೇಲೆ ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಚಿಕ್ಕನಾಯಕನಹಳ್ಳಿಯ ಕುಮಾರ್ ಎಂಬುವವರ ಮನೆಯಲ್ಲಿ ಅಡಿಕೆ ಕದಿಯಲು  ಮೂವರು ಯುವಕರು ಬಂದಿದ್ದರು.

ಈ ಮೂವರ ಪೈಕಿ ಓಬ್ಬನನ್ನು ಸಾರ್ವಜನಿಕರು ಹಿಡಿದರು. ಪರಾರಿಯಾಗಿದ್ದ ಇನ್ನಿಬ್ಬರನ್ನು ಸಿಕ್ಕಿಬಿದ್ದಿದ್ದ ಕಳ್ಳನ ಮೂಲಕ ಮಾಹಿತಿ ಪಡೆದು ಸೆರೆಹಿಡಿದರು. ಅವರನ್ನೂ ಹಿಡಿದು ತಂದು ಕಂಬಕ್ಕೆ ಕಟ್ಟಿಹಾಕಿ ಥಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ಗುಜರಿ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರು, ಅನೇಕ ದಿನಗಳಿಂದ ಚಿಕ್ಕನಾಯಕನಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಕಳವು ಮಾಡುತ್ತಿದ್ದರು.

ರಾತ್ರಿ ಕಳ್ಳತನ ಮಾಡಲು ಬಂದಿದ್ದ ವೇಳೆ ಸಾರ್ವಜನಿಕರು ಸೆರೆಹಿಡಿಯಲು ಹೋದಾಗ ಚಾಕು ತೋರಿಸಿ ಬೆದರಿಸಿ ಪರಾರಿಯಾಗಿದ್ದರು. ಕಳೆದೆರಡು 2 ತಿಂಗಳಿನಿಂದ ಅಡಿಕೆ ಮತ್ತು ದ್ವಿಚಕ್ರವಾಹನಗಳನ್ನು ಕಳವು ಮಾಡುವ ಪ್ರಕರಣಗಳು ನಡೆದಿತ್ತು. ಯುವಕರರು ಈ ರೀತಿ ಚಾಕು ಚೂರಿ ತೋರಿಸಿ ಕಳ್ಳತನ ಮಾಡುತ್ತಿದ್ದುದು ಜನರಲ್ಲಿ ಭೀತಿ ಮೂಡಿಸಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments