Webdunia - Bharat's app for daily news and videos

Install App

ಕೆಡಿಪಿ ಸಭೆಯಲ್ಲಿ ಲವ್ ಯೂ ಎಂದು ಚಾಟ್ ಮಾಡಿದ ಅಧಿಕಾರಿ

Webdunia
ಬುಧವಾರ, 11 ಜುಲೈ 2018 (14:33 IST)
ಯಾಕೆ ರೂಪ ನನ್ನ ಪಾಡಿಗೆ ನನ್ನ ಬಿಟ್ಟು ಬಿಡು ಎಂದು ಹೇಳಿದ್ರೆ ಹೇಗೆ ನಾನು ಸಾಯಲಾ ಎಂದು ವಾಟ್ಸಪ್ ನಲ್ಲಿ ಚಾಟಿಂಗ್ ನಲ್ಲಿ ತೊಡಗಿದ್ರು. ಯಾರು ಎಲ್ಲಿ ಎಂದು ಹೇಳುತ್ತೇವೆ ಈ ಸ್ಟೋರಿ ನೊಡಿ.

ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಕೆಡಿಪಿ ಸಭೆ ನಡೆಯುತ್ತಿತ್ತು. ಅದ್ರೆ ಸಭೆಯಲ್ಲಿ ಕುಳಿತಿದ್ದ ಅಧಿಕಾರಿಗಳಿಗೆ ಇದರ ಬಗ್ಗೆ ಗಂಭಿರತೆ ಇಲ್ಲದಂತೆ ಕಾಣುತ್ತಿತ್ತು. ಅಕ್ಷರದಾಸೋಹ  ಅಧಿಕಾರಿ ದಾರುಕೇಶ್ ಲವ್ವಯೂ ಎಂದು ನೀನು ನನ್ನ ಪಾಡಿಗೆ ನನ್ನನ್ನು ಬಿಡು ಎಂದು ಹೆಳಿದ್ರೆ ನಾನೇನು ಸಾಯಲಾ ಎಂದು  ವಾಟ್ಸಪ್ ನಲ್ಲಿ ಮಹಿಳೆಯರ ಜೊತೆ ಲವ್ ಯು ಎಂದು ಚಾಟ್ ಮಾಡುತ್ತಿದ್ದು ಕಂಡು ಬಂತು.

ಇನ್ನುಳಿದ ಅಧಿಕಾರಿಗಳು ನಿರಂತರವಾಗಿ  ಚಾಟಿಂಗ್ ನಲ್ಲಿ ತೊಡಗಿದ್ದರು. ಇದು ಪದೇ ಪದೆ ನಡೆಯುತ್ತಿದ್ದರು ಕೂಡ ಸಂಬಂಧಪಟ್ಟವರು ಮಾತ್ರ ಕ್ರಮಕ್ಕೆ ಮುಂದಾಗದೆ ಇರುವುದು ದುರಂತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments