ಕೆಡಿಪಿ ಸಭೆಯಲ್ಲಿ ಲವ್ ಯೂ ಎಂದು ಚಾಟ್ ಮಾಡಿದ ಅಧಿಕಾರಿ

Webdunia
ಬುಧವಾರ, 11 ಜುಲೈ 2018 (14:33 IST)
ಯಾಕೆ ರೂಪ ನನ್ನ ಪಾಡಿಗೆ ನನ್ನ ಬಿಟ್ಟು ಬಿಡು ಎಂದು ಹೇಳಿದ್ರೆ ಹೇಗೆ ನಾನು ಸಾಯಲಾ ಎಂದು ವಾಟ್ಸಪ್ ನಲ್ಲಿ ಚಾಟಿಂಗ್ ನಲ್ಲಿ ತೊಡಗಿದ್ರು. ಯಾರು ಎಲ್ಲಿ ಎಂದು ಹೇಳುತ್ತೇವೆ ಈ ಸ್ಟೋರಿ ನೊಡಿ.

ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಕೆಡಿಪಿ ಸಭೆ ನಡೆಯುತ್ತಿತ್ತು. ಅದ್ರೆ ಸಭೆಯಲ್ಲಿ ಕುಳಿತಿದ್ದ ಅಧಿಕಾರಿಗಳಿಗೆ ಇದರ ಬಗ್ಗೆ ಗಂಭಿರತೆ ಇಲ್ಲದಂತೆ ಕಾಣುತ್ತಿತ್ತು. ಅಕ್ಷರದಾಸೋಹ  ಅಧಿಕಾರಿ ದಾರುಕೇಶ್ ಲವ್ವಯೂ ಎಂದು ನೀನು ನನ್ನ ಪಾಡಿಗೆ ನನ್ನನ್ನು ಬಿಡು ಎಂದು ಹೆಳಿದ್ರೆ ನಾನೇನು ಸಾಯಲಾ ಎಂದು  ವಾಟ್ಸಪ್ ನಲ್ಲಿ ಮಹಿಳೆಯರ ಜೊತೆ ಲವ್ ಯು ಎಂದು ಚಾಟ್ ಮಾಡುತ್ತಿದ್ದು ಕಂಡು ಬಂತು.

ಇನ್ನುಳಿದ ಅಧಿಕಾರಿಗಳು ನಿರಂತರವಾಗಿ  ಚಾಟಿಂಗ್ ನಲ್ಲಿ ತೊಡಗಿದ್ದರು. ಇದು ಪದೇ ಪದೆ ನಡೆಯುತ್ತಿದ್ದರು ಕೂಡ ಸಂಬಂಧಪಟ್ಟವರು ಮಾತ್ರ ಕ್ರಮಕ್ಕೆ ಮುಂದಾಗದೆ ಇರುವುದು ದುರಂತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments